ಬ್ರೇಕಿಂಗ್ ನ್ಯೂಸ್
17-03-21 04:42 pm Headline Karnataka News Network ದೇಶ - ವಿದೇಶ
ಶಬರಿಮಲೆ, ಮಾ.17: ಕೇರಳದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿರುವ ಡಿಸಿಎಂ ಅಶ್ವತ್ಧ ನಾರಾಯಣ ಇರುಮುಡಿ ಹೊತ್ತುಕೊಂಡು ಪುಣ್ಯಕ್ಷೇತ್ರ ಶಬರಿಮಲೆಗೆ ತೆರಳಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಮಂಗಳವಾರ ಸಂಜೆ 5.30ಕ್ಕೆ ಪಂಪಾ ನದಿಯ ಬಳಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, ಬಳಿಕ ರಾತ್ರಿ ವೇಳೆಗೆ ಸನ್ನಿಧಾನ ತಲುಪಿದ್ದಾರೆ.

ಅದೇ ವೇಳೆಗೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯ ಪಡಿಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ವೇಳೆ, ಕ್ಷೇತ್ರದ ಮುಖ್ಯ ಅರ್ಚಕರಾದ ರಾಜೀವ ಕಂದರಾರು ಮತ್ತು ಮೇಲ್ ಶಾಂತಿ ಕೆ.ವಿ. ಜಯರಾಜ್ ಪೊಟ್ರಿ ಡಿಸಿಎಂ ಭೇಟಿ ನೀಡಿದ ಕಾರಣ ವಿಶೇಷ ಪೂಜೆ ನೆರವೇರಿಸಿ, ಎಲೆ ಪ್ರಸಾದವನ್ನು ನೀಡಿದರು. ಅಶ್ವತ್ಥ ನಾರಾಯಣ ತಾವು ಹೊತ್ತು ತಂದ ಇರುಮುಡಿಯನ್ನು ಸನ್ನಿಧಾನದ ಸ್ವರ್ಣ ಮೆಟ್ಟಿಲ ಮುಂದೆ ನಿಂತು ದೇವರಿಗೆ ಅರ್ಪಿಸಿದರು.

ಇದಕ್ಕೂ ಮುನ್ನ ಪಂದಳಮ್ ಅರಮನೆಗೆ ಭೇಟಿ ನೀಡಿದ ಅಶ್ವತ್ಥ ನಾರಾಯಣ, ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕು ತಂದೆಯಾಗಿದ್ದ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm