ಬ್ರೇಕಿಂಗ್ ನ್ಯೂಸ್
17-03-21 04:42 pm Headline Karnataka News Network ದೇಶ - ವಿದೇಶ
ಶಬರಿಮಲೆ, ಮಾ.17: ಕೇರಳದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿರುವ ಡಿಸಿಎಂ ಅಶ್ವತ್ಧ ನಾರಾಯಣ ಇರುಮುಡಿ ಹೊತ್ತುಕೊಂಡು ಪುಣ್ಯಕ್ಷೇತ್ರ ಶಬರಿಮಲೆಗೆ ತೆರಳಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಮಂಗಳವಾರ ಸಂಜೆ 5.30ಕ್ಕೆ ಪಂಪಾ ನದಿಯ ಬಳಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, ಬಳಿಕ ರಾತ್ರಿ ವೇಳೆಗೆ ಸನ್ನಿಧಾನ ತಲುಪಿದ್ದಾರೆ.

ಅದೇ ವೇಳೆಗೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯ ಪಡಿಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ವೇಳೆ, ಕ್ಷೇತ್ರದ ಮುಖ್ಯ ಅರ್ಚಕರಾದ ರಾಜೀವ ಕಂದರಾರು ಮತ್ತು ಮೇಲ್ ಶಾಂತಿ ಕೆ.ವಿ. ಜಯರಾಜ್ ಪೊಟ್ರಿ ಡಿಸಿಎಂ ಭೇಟಿ ನೀಡಿದ ಕಾರಣ ವಿಶೇಷ ಪೂಜೆ ನೆರವೇರಿಸಿ, ಎಲೆ ಪ್ರಸಾದವನ್ನು ನೀಡಿದರು. ಅಶ್ವತ್ಥ ನಾರಾಯಣ ತಾವು ಹೊತ್ತು ತಂದ ಇರುಮುಡಿಯನ್ನು ಸನ್ನಿಧಾನದ ಸ್ವರ್ಣ ಮೆಟ್ಟಿಲ ಮುಂದೆ ನಿಂತು ದೇವರಿಗೆ ಅರ್ಪಿಸಿದರು.

ಇದಕ್ಕೂ ಮುನ್ನ ಪಂದಳಮ್ ಅರಮನೆಗೆ ಭೇಟಿ ನೀಡಿದ ಅಶ್ವತ್ಥ ನಾರಾಯಣ, ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕು ತಂದೆಯಾಗಿದ್ದ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm