ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am