ಬ್ರೇಕಿಂಗ್ ನ್ಯೂಸ್
19-03-21 04:22 pm Headline Karnataka News Network ದೇಶ - ವಿದೇಶ
ಲಂಡನ್, ಮಾ.19: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದರೂ, ರೋಗ ಮತ್ತೆ ಕಾಡದೇ ಇರದು. ಆದರೆ, 65 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಹೀಗೆ ಕಾಯಿಲೆ ಬಾಧಿಸುವ ಸಾಧ್ಯತೆ ಹೆಚ್ಚು ಎಂದು ಡೆನ್ಮಾರ್ಕಿನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಡೆನ್ಮಾರ್ಕಿನ ಸ್ಟ್ಯಾಟೆನ್ಸ್ ಸೀರಂ ಇನ್ ಸ್ಟಿಟ್ಯೂಟ್ ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ಕೈಗೊಂಡಿದ್ದು, ಕಳೆದ ಬಾರಿ ಸೋಂಕಿಗೆ ಒಳಗಾದ 40 ಲಕ್ಷಕ್ಕೂ ಹೆಚ್ಚಿನ ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಈ ಪೈಕಿ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ರೋಗದ ವಿರುದ್ಧ ರಕ್ಷಣೆ ಪಡೆಯುವ ಸಾಮರ್ಥ್ಯ 80 ಶೇ. ಇದ್ದರೆ, ಅದಕ್ಕಿಂತ ಮೇಲಿನ ವಯಸ್ಸಿಗರಲ್ಲಿ ಶೇ.47ರಷ್ಟು ಪ್ರತಿರೋಧಕ ಶಕ್ತಿ ಇರುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.

ಹೀಗಾಗಿ 65 ವರ್ಷ ಮೇಲ್ಪಟ್ಟವರು ಮತ್ತೆ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎನ್ನುವ ಅಧ್ಯಯನ ವರದಿಯನ್ನು ವಿಜ್ಞಾನಿಗಳು ತಮ್ಮ ಲಾನ್ಸೆಟ್ ಎಂಬ ನಿಯತಕಾಲಿಕದಲ್ಲಿ ಪ್ರಕಟಿಸಿದ್ದಾರೆ. ಸೋಂಕಿತರ ವಯಸ್ಸು, ಲಿಂಗ, ಎಷ್ಟು ದಿನ ಸೋಂಕಿನ ಬಳಲಿಕೆ ಇತ್ತು ಎಂಬ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ, ಹಿರಿಯ ನಾಗರಿಕರಿಗೆ ಮತ್ತೆ ಸೋಂಕಿನ ಸಾಧ್ಯತೆ ಹೆಚ್ಚು ಎನ್ನುವುದನ್ನು ಕಂಡುಕೊಂಡಿದ್ದಾರೆ.
While most people who have had COVID-19 are protected from catching it again for at least six months, elderly patients above 65 years of age are more prone to reinfection, says a new study published in The Lancet journal.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am