ಬ್ರೇಕಿಂಗ್ ನ್ಯೂಸ್
19-03-21 04:22 pm Headline Karnataka News Network ದೇಶ - ವಿದೇಶ
ಲಂಡನ್, ಮಾ.19: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದರೂ, ರೋಗ ಮತ್ತೆ ಕಾಡದೇ ಇರದು. ಆದರೆ, 65 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಹೀಗೆ ಕಾಯಿಲೆ ಬಾಧಿಸುವ ಸಾಧ್ಯತೆ ಹೆಚ್ಚು ಎಂದು ಡೆನ್ಮಾರ್ಕಿನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.
ಡೆನ್ಮಾರ್ಕಿನ ಸ್ಟ್ಯಾಟೆನ್ಸ್ ಸೀರಂ ಇನ್ ಸ್ಟಿಟ್ಯೂಟ್ ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ಕೈಗೊಂಡಿದ್ದು, ಕಳೆದ ಬಾರಿ ಸೋಂಕಿಗೆ ಒಳಗಾದ 40 ಲಕ್ಷಕ್ಕೂ ಹೆಚ್ಚಿನ ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಈ ಪೈಕಿ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ರೋಗದ ವಿರುದ್ಧ ರಕ್ಷಣೆ ಪಡೆಯುವ ಸಾಮರ್ಥ್ಯ 80 ಶೇ. ಇದ್ದರೆ, ಅದಕ್ಕಿಂತ ಮೇಲಿನ ವಯಸ್ಸಿಗರಲ್ಲಿ ಶೇ.47ರಷ್ಟು ಪ್ರತಿರೋಧಕ ಶಕ್ತಿ ಇರುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.
ಹೀಗಾಗಿ 65 ವರ್ಷ ಮೇಲ್ಪಟ್ಟವರು ಮತ್ತೆ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎನ್ನುವ ಅಧ್ಯಯನ ವರದಿಯನ್ನು ವಿಜ್ಞಾನಿಗಳು ತಮ್ಮ ಲಾನ್ಸೆಟ್ ಎಂಬ ನಿಯತಕಾಲಿಕದಲ್ಲಿ ಪ್ರಕಟಿಸಿದ್ದಾರೆ. ಸೋಂಕಿತರ ವಯಸ್ಸು, ಲಿಂಗ, ಎಷ್ಟು ದಿನ ಸೋಂಕಿನ ಬಳಲಿಕೆ ಇತ್ತು ಎಂಬ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ, ಹಿರಿಯ ನಾಗರಿಕರಿಗೆ ಮತ್ತೆ ಸೋಂಕಿನ ಸಾಧ್ಯತೆ ಹೆಚ್ಚು ಎನ್ನುವುದನ್ನು ಕಂಡುಕೊಂಡಿದ್ದಾರೆ.
While most people who have had COVID-19 are protected from catching it again for at least six months, elderly patients above 65 years of age are more prone to reinfection, says a new study published in The Lancet journal.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm