ಬ್ರೇಕಿಂಗ್ ನ್ಯೂಸ್
19-03-21 04:22 pm Headline Karnataka News Network ದೇಶ - ವಿದೇಶ
ಲಂಡನ್, ಮಾ.19: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದರೂ, ರೋಗ ಮತ್ತೆ ಕಾಡದೇ ಇರದು. ಆದರೆ, 65 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಹೀಗೆ ಕಾಯಿಲೆ ಬಾಧಿಸುವ ಸಾಧ್ಯತೆ ಹೆಚ್ಚು ಎಂದು ಡೆನ್ಮಾರ್ಕಿನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಡೆನ್ಮಾರ್ಕಿನ ಸ್ಟ್ಯಾಟೆನ್ಸ್ ಸೀರಂ ಇನ್ ಸ್ಟಿಟ್ಯೂಟ್ ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ಕೈಗೊಂಡಿದ್ದು, ಕಳೆದ ಬಾರಿ ಸೋಂಕಿಗೆ ಒಳಗಾದ 40 ಲಕ್ಷಕ್ಕೂ ಹೆಚ್ಚಿನ ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಈ ಪೈಕಿ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ರೋಗದ ವಿರುದ್ಧ ರಕ್ಷಣೆ ಪಡೆಯುವ ಸಾಮರ್ಥ್ಯ 80 ಶೇ. ಇದ್ದರೆ, ಅದಕ್ಕಿಂತ ಮೇಲಿನ ವಯಸ್ಸಿಗರಲ್ಲಿ ಶೇ.47ರಷ್ಟು ಪ್ರತಿರೋಧಕ ಶಕ್ತಿ ಇರುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.

ಹೀಗಾಗಿ 65 ವರ್ಷ ಮೇಲ್ಪಟ್ಟವರು ಮತ್ತೆ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎನ್ನುವ ಅಧ್ಯಯನ ವರದಿಯನ್ನು ವಿಜ್ಞಾನಿಗಳು ತಮ್ಮ ಲಾನ್ಸೆಟ್ ಎಂಬ ನಿಯತಕಾಲಿಕದಲ್ಲಿ ಪ್ರಕಟಿಸಿದ್ದಾರೆ. ಸೋಂಕಿತರ ವಯಸ್ಸು, ಲಿಂಗ, ಎಷ್ಟು ದಿನ ಸೋಂಕಿನ ಬಳಲಿಕೆ ಇತ್ತು ಎಂಬ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ, ಹಿರಿಯ ನಾಗರಿಕರಿಗೆ ಮತ್ತೆ ಸೋಂಕಿನ ಸಾಧ್ಯತೆ ಹೆಚ್ಚು ಎನ್ನುವುದನ್ನು ಕಂಡುಕೊಂಡಿದ್ದಾರೆ.
While most people who have had COVID-19 are protected from catching it again for at least six months, elderly patients above 65 years of age are more prone to reinfection, says a new study published in The Lancet journal.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm