ಬ್ರೇಕಿಂಗ್ ನ್ಯೂಸ್
19-03-21 04:22 pm Headline Karnataka News Network ದೇಶ - ವಿದೇಶ
ಲಂಡನ್, ಮಾ.19: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದರೂ, ರೋಗ ಮತ್ತೆ ಕಾಡದೇ ಇರದು. ಆದರೆ, 65 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಹೀಗೆ ಕಾಯಿಲೆ ಬಾಧಿಸುವ ಸಾಧ್ಯತೆ ಹೆಚ್ಚು ಎಂದು ಡೆನ್ಮಾರ್ಕಿನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಡೆನ್ಮಾರ್ಕಿನ ಸ್ಟ್ಯಾಟೆನ್ಸ್ ಸೀರಂ ಇನ್ ಸ್ಟಿಟ್ಯೂಟ್ ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ಕೈಗೊಂಡಿದ್ದು, ಕಳೆದ ಬಾರಿ ಸೋಂಕಿಗೆ ಒಳಗಾದ 40 ಲಕ್ಷಕ್ಕೂ ಹೆಚ್ಚಿನ ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಈ ಪೈಕಿ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ರೋಗದ ವಿರುದ್ಧ ರಕ್ಷಣೆ ಪಡೆಯುವ ಸಾಮರ್ಥ್ಯ 80 ಶೇ. ಇದ್ದರೆ, ಅದಕ್ಕಿಂತ ಮೇಲಿನ ವಯಸ್ಸಿಗರಲ್ಲಿ ಶೇ.47ರಷ್ಟು ಪ್ರತಿರೋಧಕ ಶಕ್ತಿ ಇರುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.

ಹೀಗಾಗಿ 65 ವರ್ಷ ಮೇಲ್ಪಟ್ಟವರು ಮತ್ತೆ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎನ್ನುವ ಅಧ್ಯಯನ ವರದಿಯನ್ನು ವಿಜ್ಞಾನಿಗಳು ತಮ್ಮ ಲಾನ್ಸೆಟ್ ಎಂಬ ನಿಯತಕಾಲಿಕದಲ್ಲಿ ಪ್ರಕಟಿಸಿದ್ದಾರೆ. ಸೋಂಕಿತರ ವಯಸ್ಸು, ಲಿಂಗ, ಎಷ್ಟು ದಿನ ಸೋಂಕಿನ ಬಳಲಿಕೆ ಇತ್ತು ಎಂಬ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ, ಹಿರಿಯ ನಾಗರಿಕರಿಗೆ ಮತ್ತೆ ಸೋಂಕಿನ ಸಾಧ್ಯತೆ ಹೆಚ್ಚು ಎನ್ನುವುದನ್ನು ಕಂಡುಕೊಂಡಿದ್ದಾರೆ.
While most people who have had COVID-19 are protected from catching it again for at least six months, elderly patients above 65 years of age are more prone to reinfection, says a new study published in The Lancet journal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm