ಬ್ರೇಕಿಂಗ್ ನ್ಯೂಸ್
19-03-21 04:22 pm Headline Karnataka News Network ದೇಶ - ವಿದೇಶ
ಲಂಡನ್, ಮಾ.19: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದರೂ, ರೋಗ ಮತ್ತೆ ಕಾಡದೇ ಇರದು. ಆದರೆ, 65 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಹೀಗೆ ಕಾಯಿಲೆ ಬಾಧಿಸುವ ಸಾಧ್ಯತೆ ಹೆಚ್ಚು ಎಂದು ಡೆನ್ಮಾರ್ಕಿನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.
ಡೆನ್ಮಾರ್ಕಿನ ಸ್ಟ್ಯಾಟೆನ್ಸ್ ಸೀರಂ ಇನ್ ಸ್ಟಿಟ್ಯೂಟ್ ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ಕೈಗೊಂಡಿದ್ದು, ಕಳೆದ ಬಾರಿ ಸೋಂಕಿಗೆ ಒಳಗಾದ 40 ಲಕ್ಷಕ್ಕೂ ಹೆಚ್ಚಿನ ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಈ ಪೈಕಿ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ರೋಗದ ವಿರುದ್ಧ ರಕ್ಷಣೆ ಪಡೆಯುವ ಸಾಮರ್ಥ್ಯ 80 ಶೇ. ಇದ್ದರೆ, ಅದಕ್ಕಿಂತ ಮೇಲಿನ ವಯಸ್ಸಿಗರಲ್ಲಿ ಶೇ.47ರಷ್ಟು ಪ್ರತಿರೋಧಕ ಶಕ್ತಿ ಇರುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.
ಹೀಗಾಗಿ 65 ವರ್ಷ ಮೇಲ್ಪಟ್ಟವರು ಮತ್ತೆ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎನ್ನುವ ಅಧ್ಯಯನ ವರದಿಯನ್ನು ವಿಜ್ಞಾನಿಗಳು ತಮ್ಮ ಲಾನ್ಸೆಟ್ ಎಂಬ ನಿಯತಕಾಲಿಕದಲ್ಲಿ ಪ್ರಕಟಿಸಿದ್ದಾರೆ. ಸೋಂಕಿತರ ವಯಸ್ಸು, ಲಿಂಗ, ಎಷ್ಟು ದಿನ ಸೋಂಕಿನ ಬಳಲಿಕೆ ಇತ್ತು ಎಂಬ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ, ಹಿರಿಯ ನಾಗರಿಕರಿಗೆ ಮತ್ತೆ ಸೋಂಕಿನ ಸಾಧ್ಯತೆ ಹೆಚ್ಚು ಎನ್ನುವುದನ್ನು ಕಂಡುಕೊಂಡಿದ್ದಾರೆ.
While most people who have had COVID-19 are protected from catching it again for at least six months, elderly patients above 65 years of age are more prone to reinfection, says a new study published in The Lancet journal.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm