ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.
ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.
ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm