ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.

ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.

ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am