ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.

ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.

ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm