ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.

ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.

ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm