ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.
ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.
ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm