ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.

ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am