ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.

ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm