ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.
ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm