ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.
ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm