ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.
ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm