ಬ್ರೇಕಿಂಗ್ ನ್ಯೂಸ್
23-03-21 12:14 pm Headline Karnataka News Network ದೇಶ - ವಿದೇಶ
ಇಂದೋರ್, ಮಾ.23: ಆಟೋ ರಿಕ್ಷಾಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಹತ್ತು ಮಹಿಳೆಯರು ಸೇರಿದಂತೆ 13 ಮಂದಿ ದುರಂತ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
ಗ್ವಾಲಿಯರ್ ಜಿಲ್ಲೆಯ ಪುರಾನಿ ಛವಾಣಿ ಎಂಬಲ್ಲಿ ಘಟನೆ ನಡೆದಿದೆ. ಹತ್ತು ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಗ್ಗೆ ಏಳು ಗಂಟೆಗೆ ಘಟನೆ ನಡೆದಿದ್ದು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡುವ ವೃತ್ತಿಯ ಮಹಿಳೆಯರು ಆಟೋದಲ್ಲಿ ತೆರಳುತ್ತಿದ್ದರು. ಅಪಘಾತದಲ್ಲಿ ಆಟೋ ಚಾಲಕನೂ ಸಾವು ಕಂಡಿದ್ದಾನೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಳೆದ ವಾರ ಗ್ವಾಲಿಯರ್ ಜಿಲ್ಲೆಯ ಪೋಟ್ಲಾ ಎಂಬಲ್ಲಿ ಮಿನಿ ಟ್ರಕ್ ಅಪಘಾತ ನಡೆದು ಐದು ಜನ ಸಾವನ್ನಪ್ಪಿದ್ದರು.
ग्वालियर में बस और ऑटो में टक्कर से हुए भीषण हादसे में कई अनमोल जिंदगियों के असमय काल कवलित होने से बहुत दुःख पहुंचा है।
— Shivraj Singh Chouhan (@ChouhanShivraj) March 23, 2021
ईश्वर से दिवंगत आत्माओं को अपने श्री चरणों में स्थान और परिजनों को यह वज्रपात सहन करने की शक्ति देने की प्रार्थना करता हूं। ॐ शांति!
At least 13 persons were killed after a bus and an auto-rickshaw collided in Madhya Pradesh’s Gwalior district on Tuesday morning.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm