ಬ್ರೇಕಿಂಗ್ ನ್ಯೂಸ್
23-03-21 12:14 pm Headline Karnataka News Network ದೇಶ - ವಿದೇಶ
ಇಂದೋರ್, ಮಾ.23: ಆಟೋ ರಿಕ್ಷಾಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಹತ್ತು ಮಹಿಳೆಯರು ಸೇರಿದಂತೆ 13 ಮಂದಿ ದುರಂತ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
ಗ್ವಾಲಿಯರ್ ಜಿಲ್ಲೆಯ ಪುರಾನಿ ಛವಾಣಿ ಎಂಬಲ್ಲಿ ಘಟನೆ ನಡೆದಿದೆ. ಹತ್ತು ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಳಗ್ಗೆ ಏಳು ಗಂಟೆಗೆ ಘಟನೆ ನಡೆದಿದ್ದು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡುವ ವೃತ್ತಿಯ ಮಹಿಳೆಯರು ಆಟೋದಲ್ಲಿ ತೆರಳುತ್ತಿದ್ದರು. ಅಪಘಾತದಲ್ಲಿ ಆಟೋ ಚಾಲಕನೂ ಸಾವು ಕಂಡಿದ್ದಾನೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಳೆದ ವಾರ ಗ್ವಾಲಿಯರ್ ಜಿಲ್ಲೆಯ ಪೋಟ್ಲಾ ಎಂಬಲ್ಲಿ ಮಿನಿ ಟ್ರಕ್ ಅಪಘಾತ ನಡೆದು ಐದು ಜನ ಸಾವನ್ನಪ್ಪಿದ್ದರು.
ग्वालियर में बस और ऑटो में टक्कर से हुए भीषण हादसे में कई अनमोल जिंदगियों के असमय काल कवलित होने से बहुत दुःख पहुंचा है।
— Shivraj Singh Chouhan (@ChouhanShivraj) March 23, 2021
ईश्वर से दिवंगत आत्माओं को अपने श्री चरणों में स्थान और परिजनों को यह वज्रपात सहन करने की शक्ति देने की प्रार्थना करता हूं। ॐ शांति!
At least 13 persons were killed after a bus and an auto-rickshaw collided in Madhya Pradesh’s Gwalior district on Tuesday morning.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm