ಬ್ರೇಕಿಂಗ್ ನ್ಯೂಸ್
23-03-21 12:33 pm Headline Karnataka News Network ದೇಶ - ವಿದೇಶ
ತೆಲಂಗಾಣ,ಮಾ.22: ಸೂರ್ಯಪೇಟ್ಯಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟನೆಗೂ ಮೊದಲು ಭೀಕರ, ಭಯಾನಕ ಅವಘಡ ಸಂಭವಿಸಿದೆ. ಸೂರ್ಯಪೇಟ್ ಜಿಲ್ಲೆಯಲ್ಲಿ ಆಯೋಜಿಸಿದ್ದ 47ನೇ ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯ ಉದ್ಘಾಟನೆ ವೇಳೆ ಅವಘಡ ನಡೆದಿದೆ.
ಪ್ರೇಕ್ಷಕರು ತುಂಬಿ ತುಳುಕುತ್ತಿದ್ದ ಗ್ಯಾಲರಿ ದಿಢೀರ್ ಕುಸಿದು ಬಿದ್ದಿದೆ. ತಕ್ಷಣ ನೂರಾರು ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದು, ಸಾಕಷ್ಟು ಜನರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಕೂರಿಸಿದ್ದೇ ತಪ್ಪಾಯ್ತಾ?
ಹೌದು ಇಂತಹದ್ದೊಂದು ಆರೋಪ ಕೂಡ ಇದೀಗ ಕೇಳಿಬಂದಿದೆ. ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ಯಾಲರಿಯಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಕೂರಿಸಿದ್ದೇ ಕಾರಣ ಎನ್ನಲಾಗ್ತಿದೆ. 1500ಕ್ಕೂ ಹೆಚ್ಚು ಜನ ಗ್ಯಾಲರಿಗೆ ಹತ್ತಿದ್ದು, ಒಟ್ಟು 3 ಗ್ಯಾಲರಿ ವ್ಯವಸ್ಥೆ ಮಾಡಲಾಗಿತ್ತಾದರೂ ಈ ಪೈಕಿ 1 ಗ್ಯಾಲರಿ ಮಾತ್ರ ಕುಸಿದಿದೆ. ಕಬಡ್ಡಿ ಪಂದ್ಯಾವಳಿಗೆ ಚಾಲನೆ ಸಿಗುವ ಕೆಲವೇ ಕ್ಷಣಗಳ ಮುನ್ನ ಈ ದುರ್ಘಟನೆ ಸಂಭವಿಸಿದೆ.
ಒಟ್ನಲ್ಲಿ ಖುಷಿ ಖುಷಿಯಾಗಿ ಕಬಡ್ಡಿ ಮ್ಯಾಚ್ ನೋಡಲು ಬಂದವರು ಆಸ್ಪತ್ರೆಯಲ್ಲಿ ನರಳಾಡುವಂತಾಗಿದೆ. ಇನ್ನು ಈ ಘಟನೆ ಬಗ್ಗೆ ಪೊಲೀಸರು ಕೂಡ ತನಿಖೆ ನಡೆಸ್ತಿದ್ದಾರೆ. ಅದೇನೆ ಇರ್ಲಿ, ಸ್ಪರ್ಧೆ ಆರಂಭದಲ್ಲೇ ಸಂಭವಿಸಿರುವ ಈ ದುರ್ಘಟನೆ ಆಟಗಾರರಿಗೂ ಆಘಾತ ತಂದಿದೆ.
Telangana: Several injured after audience gallery at National Junior Kabaddi Championship in Suryapet, collapsed today evening.
— ANI (@ANI) March 22, 2021
"No deaths have been reported and injured are undergoing treatment," said Suryapet SP. pic.twitter.com/DYqhM7FGxG
A temporary gallery collapsed ahead of the 47th Junior National Kabbadi tournament in the Suryapet district of Telangana on Monday, injuring hundreds of people.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm