ಬ್ರೇಕಿಂಗ್ ನ್ಯೂಸ್
23-03-21 12:33 pm Headline Karnataka News Network ದೇಶ - ವಿದೇಶ
ತೆಲಂಗಾಣ,ಮಾ.22: ಸೂರ್ಯಪೇಟ್ಯಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟನೆಗೂ ಮೊದಲು ಭೀಕರ, ಭಯಾನಕ ಅವಘಡ ಸಂಭವಿಸಿದೆ. ಸೂರ್ಯಪೇಟ್ ಜಿಲ್ಲೆಯಲ್ಲಿ ಆಯೋಜಿಸಿದ್ದ 47ನೇ ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯ ಉದ್ಘಾಟನೆ ವೇಳೆ ಅವಘಡ ನಡೆದಿದೆ.
ಪ್ರೇಕ್ಷಕರು ತುಂಬಿ ತುಳುಕುತ್ತಿದ್ದ ಗ್ಯಾಲರಿ ದಿಢೀರ್ ಕುಸಿದು ಬಿದ್ದಿದೆ. ತಕ್ಷಣ ನೂರಾರು ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದು, ಸಾಕಷ್ಟು ಜನರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಕೂರಿಸಿದ್ದೇ ತಪ್ಪಾಯ್ತಾ?
ಹೌದು ಇಂತಹದ್ದೊಂದು ಆರೋಪ ಕೂಡ ಇದೀಗ ಕೇಳಿಬಂದಿದೆ. ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ಯಾಲರಿಯಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಕೂರಿಸಿದ್ದೇ ಕಾರಣ ಎನ್ನಲಾಗ್ತಿದೆ. 1500ಕ್ಕೂ ಹೆಚ್ಚು ಜನ ಗ್ಯಾಲರಿಗೆ ಹತ್ತಿದ್ದು, ಒಟ್ಟು 3 ಗ್ಯಾಲರಿ ವ್ಯವಸ್ಥೆ ಮಾಡಲಾಗಿತ್ತಾದರೂ ಈ ಪೈಕಿ 1 ಗ್ಯಾಲರಿ ಮಾತ್ರ ಕುಸಿದಿದೆ. ಕಬಡ್ಡಿ ಪಂದ್ಯಾವಳಿಗೆ ಚಾಲನೆ ಸಿಗುವ ಕೆಲವೇ ಕ್ಷಣಗಳ ಮುನ್ನ ಈ ದುರ್ಘಟನೆ ಸಂಭವಿಸಿದೆ.
ಒಟ್ನಲ್ಲಿ ಖುಷಿ ಖುಷಿಯಾಗಿ ಕಬಡ್ಡಿ ಮ್ಯಾಚ್ ನೋಡಲು ಬಂದವರು ಆಸ್ಪತ್ರೆಯಲ್ಲಿ ನರಳಾಡುವಂತಾಗಿದೆ. ಇನ್ನು ಈ ಘಟನೆ ಬಗ್ಗೆ ಪೊಲೀಸರು ಕೂಡ ತನಿಖೆ ನಡೆಸ್ತಿದ್ದಾರೆ. ಅದೇನೆ ಇರ್ಲಿ, ಸ್ಪರ್ಧೆ ಆರಂಭದಲ್ಲೇ ಸಂಭವಿಸಿರುವ ಈ ದುರ್ಘಟನೆ ಆಟಗಾರರಿಗೂ ಆಘಾತ ತಂದಿದೆ.
Telangana: Several injured after audience gallery at National Junior Kabaddi Championship in Suryapet, collapsed today evening.
— ANI (@ANI) March 22, 2021
"No deaths have been reported and injured are undergoing treatment," said Suryapet SP. pic.twitter.com/DYqhM7FGxG
A temporary gallery collapsed ahead of the 47th Junior National Kabbadi tournament in the Suryapet district of Telangana on Monday, injuring hundreds of people.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm