ಬ್ರೇಕಿಂಗ್ ನ್ಯೂಸ್
23-03-21 02:31 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾರ್ಚ್ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ವೇಗ ಹೆಚ್ಚುತ್ತಿರುವ ಹಿನ್ನೆಲೆ ಗೋವಾಗೆ ತೆರಳುವ ಪ್ರತಿಯೊಬ್ಬ ಪ್ರವಾಸಿಗರು ಕೊವಿಡ್-19 ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.
ಕೊರೊನಾವೈರಸ್ ನೆಗೆಟಿವ್ ವರದಿ ಕಡ್ಡಾಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.

ಕೊವಿಡ್-19 ಶಿಷ್ಟಾಚಾರ ಪಾಲನೆಯ ಉದ್ದೇಶದಿಂದಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು ಅಂತರ-ರಾಜ್ಯ ಪ್ರಯಾಣಿಕರಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸಿವೆ. ಗೋವಾದಲ್ಲಿ ರೆಸ್ಟೋರೆಂಟ್, ಮದುವೆ ಸಭಾಂಗಣ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸ್ಪಷ್ಟಪಡಿಸಿದ್ದಾರೆ.

ಅನ್ಯರಾಜ್ಯದ ಪ್ರವಾಸಿಗರಿಗೆ ಕೊರೊನಾವೈರಸ್ ಸೋಂಕಿನ ನೆಗಟಿವ್ ವರದಿ ಕಡ್ಡಾಯಗೊಳಿಸುವ ಅಗತ್ಯವಿದೆ. ಇದರ ಹೊರತಾಗಿಯೂ ಗೋವಾದ ವಿಮಾನ ನಿಲ್ದಾಣಗಳಲ್ಲಿ ಕೊರೊನಾವೈರಸ್ ಸೋಂಕಿತ ತಪಾಸಣೆ ಬಗ್ಗೆ ಸರ್ಕಾರವು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಮುಖ್ಯಮಂತ್ರಿಗಳು ಒಪ್ಪಿಗೆ ನೀಡುತ್ತಿದ್ದಂತೆ ಪ್ರವಾಸಿಗರು ಆರ್ ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟು 72 ಗಂಟೆಗಳೊಳಗೆ ಪಡೆದ ಕೊವಿಡ್-19 ನೆಗೆಟಿವ್ ವರದಿಯನ್ನು ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
Visitors to Goa may soon have to carry COVID-19 negative certificates or get themselves tested on arrival at the airport, said State Health Minister Vishwajit Rane.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am