ಬ್ರೇಕಿಂಗ್ ನ್ಯೂಸ್
23-03-21 02:31 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾರ್ಚ್ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ವೇಗ ಹೆಚ್ಚುತ್ತಿರುವ ಹಿನ್ನೆಲೆ ಗೋವಾಗೆ ತೆರಳುವ ಪ್ರತಿಯೊಬ್ಬ ಪ್ರವಾಸಿಗರು ಕೊವಿಡ್-19 ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.
ಕೊರೊನಾವೈರಸ್ ನೆಗೆಟಿವ್ ವರದಿ ಕಡ್ಡಾಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ಕೊವಿಡ್-19 ಶಿಷ್ಟಾಚಾರ ಪಾಲನೆಯ ಉದ್ದೇಶದಿಂದಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು ಅಂತರ-ರಾಜ್ಯ ಪ್ರಯಾಣಿಕರಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸಿವೆ. ಗೋವಾದಲ್ಲಿ ರೆಸ್ಟೋರೆಂಟ್, ಮದುವೆ ಸಭಾಂಗಣ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸ್ಪಷ್ಟಪಡಿಸಿದ್ದಾರೆ.
ಅನ್ಯರಾಜ್ಯದ ಪ್ರವಾಸಿಗರಿಗೆ ಕೊರೊನಾವೈರಸ್ ಸೋಂಕಿನ ನೆಗಟಿವ್ ವರದಿ ಕಡ್ಡಾಯಗೊಳಿಸುವ ಅಗತ್ಯವಿದೆ. ಇದರ ಹೊರತಾಗಿಯೂ ಗೋವಾದ ವಿಮಾನ ನಿಲ್ದಾಣಗಳಲ್ಲಿ ಕೊರೊನಾವೈರಸ್ ಸೋಂಕಿತ ತಪಾಸಣೆ ಬಗ್ಗೆ ಸರ್ಕಾರವು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಮುಖ್ಯಮಂತ್ರಿಗಳು ಒಪ್ಪಿಗೆ ನೀಡುತ್ತಿದ್ದಂತೆ ಪ್ರವಾಸಿಗರು ಆರ್ ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟು 72 ಗಂಟೆಗಳೊಳಗೆ ಪಡೆದ ಕೊವಿಡ್-19 ನೆಗೆಟಿವ್ ವರದಿಯನ್ನು ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
Visitors to Goa may soon have to carry COVID-19 negative certificates or get themselves tested on arrival at the airport, said State Health Minister Vishwajit Rane.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm