ಬ್ರೇಕಿಂಗ್ ನ್ಯೂಸ್
23-03-21 02:31 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾರ್ಚ್ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ವೇಗ ಹೆಚ್ಚುತ್ತಿರುವ ಹಿನ್ನೆಲೆ ಗೋವಾಗೆ ತೆರಳುವ ಪ್ರತಿಯೊಬ್ಬ ಪ್ರವಾಸಿಗರು ಕೊವಿಡ್-19 ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.
ಕೊರೊನಾವೈರಸ್ ನೆಗೆಟಿವ್ ವರದಿ ಕಡ್ಡಾಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ಕೊವಿಡ್-19 ಶಿಷ್ಟಾಚಾರ ಪಾಲನೆಯ ಉದ್ದೇಶದಿಂದಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು ಅಂತರ-ರಾಜ್ಯ ಪ್ರಯಾಣಿಕರಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸಿವೆ. ಗೋವಾದಲ್ಲಿ ರೆಸ್ಟೋರೆಂಟ್, ಮದುವೆ ಸಭಾಂಗಣ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸ್ಪಷ್ಟಪಡಿಸಿದ್ದಾರೆ.
ಅನ್ಯರಾಜ್ಯದ ಪ್ರವಾಸಿಗರಿಗೆ ಕೊರೊನಾವೈರಸ್ ಸೋಂಕಿನ ನೆಗಟಿವ್ ವರದಿ ಕಡ್ಡಾಯಗೊಳಿಸುವ ಅಗತ್ಯವಿದೆ. ಇದರ ಹೊರತಾಗಿಯೂ ಗೋವಾದ ವಿಮಾನ ನಿಲ್ದಾಣಗಳಲ್ಲಿ ಕೊರೊನಾವೈರಸ್ ಸೋಂಕಿತ ತಪಾಸಣೆ ಬಗ್ಗೆ ಸರ್ಕಾರವು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಮುಖ್ಯಮಂತ್ರಿಗಳು ಒಪ್ಪಿಗೆ ನೀಡುತ್ತಿದ್ದಂತೆ ಪ್ರವಾಸಿಗರು ಆರ್ ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟು 72 ಗಂಟೆಗಳೊಳಗೆ ಪಡೆದ ಕೊವಿಡ್-19 ನೆಗೆಟಿವ್ ವರದಿಯನ್ನು ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
Visitors to Goa may soon have to carry COVID-19 negative certificates or get themselves tested on arrival at the airport, said State Health Minister Vishwajit Rane.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm