ಬ್ರೇಕಿಂಗ್ ನ್ಯೂಸ್
24-03-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.24: ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧವನ್ನು ಕೇಂದ್ರ ಸರಕಾರ ಎ.30ರ ವರೆಗೂ ವಿಸ್ತರಣೆ ಮಾಡಿದೆ. ಕಳೆದ 2020ರ ಮಾರ್ಚ್ ತಿಂಗಳಲ್ಲಿ ಕೋವಿಡ್ ಲಾಕ್ಡೌನ್ ಘೋಷಣೆಯಾದ ಬಳಿಕ ವಿಮಾನ ಸಂಚಾರ ನಿರ್ಬಂಧ ವಿಧಿಸಲಾಗಿತ್ತು. ಈಗ ನಿರ್ಬಂಧಕ್ಕೆ ಒಂದು ವರ್ಷ ಪೂರ್ತಿಯಾಗಿದ್ದು ಮತ್ತೆ ಮುಂದುವರಿಯುವ ಸಾಧ್ಯತೆ ಗೋಚರಿಸಿದೆ.
ಕಳೆದ ಬಾರಿ ಲಾಕ್ಡೌನ್ ಘೋಷಣೆಯ ಬಳಿಕ ಮೇ ತಿಂಗಳಲ್ಲಿ ಜಗತ್ತಿನ ಹಲವೆಡೆ ಉಳಿದುಕೊಂಡಿದ್ದ ಭಾರತೀಯರನ್ನು ಕರೆತರುವ ಸಲುವಾಗಿ ಭಾರತ ಸರಕಾರ ವಂದೇ ಭಾರತ್ ಮಿಷನ್ ಯೋಜನೆ ಹಮ್ಮಿಕೊಂಡಿತ್ತು. ಈ ಸರಣಿ ಈಗ ಹತ್ತನೇ ಆವರ್ತನದಲ್ಲಿದ್ದು ಜಗತ್ತಿನಾದ್ಯಂತ ಇರುವ ಭಾರತೀಯ ಮೂಲದವರನ್ನು ಕರೆತರುವ ಕೆಲಸ ಮಾಡುತ್ತಿದೆ. ಇದರ ನಡುವೆ, ಭಾರತ ಸರಕಾರ ಕೊಡುಕೊಳ್ಳುವ ಒಪ್ಪಂದ ಯೋಜನೆಯಡಿ 27 ದೇಶಗಳ ಜೊತೆ ಪ್ರಯಾಣಿಕ ಸಂಚಾರಕ್ಕೆ ಅನುಮತಿ ಕೊಟ್ಟಿದೆ.
ಇದರಂತೆ, ಅಫ್ಘಾನಿಸ್ತಾನ, ಬೆಹ್ರೈನ್, ಬಾಂಗ್ಲಾದೇಶ, ಭೂತಾನ್, ಕೆನಡಾ, ಇಥಿಯೋಪಿಯಾ, ಫ್ರಾನ್ಸ್, ಜರ್ಮನಿ, ಇರಾಕ್, ನೇಪಾಳ, ನೆದರ್ಲೆಂಡ್ಸ್, ನೈಜೀರಿಯಾ, ಒಮಾನ್, ಕತಾರ್, ರಷ್ಯಾ, ರವಾಂಡಾ, ಸೀಶೆಲ್ಸ್ , ತಾಂಜಾನಿಯಾ, ಯುನೈಟೆಡ್ ಕಿಂಗ್ಡಮ್, ಅಮೆರಿಕ ಮತ್ತು ಉಜ್ಬೆಕಿಸ್ತಾನದಿಂದ ನಿಗದಿತ ನೆಲೆಯಲ್ಲಿ ಪ್ರಯಾಣಿಕ ವಿಮಾನಗಳ ಸಂಚಾರ ನಡೆಯುತ್ತಿದೆ.
ಕೊರೊನಾ ಸೋಂಕು ಕಂಡುಬಂದು ವರ್ಷ ಕಳೆಯುತ್ತಿದ್ದರೂ, ಜಗತ್ತಿನಾದ್ಯಂತ ಮತ್ತಷ್ಟು ಹರಡುವ ಭೀತಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಹೊಸ ಗೈಡ್ ಲೈನ್ಸ್ ರೂಪಿಸಿದೆ. ಅದರಂತೆ, ವಿಮಾನಯಾನ ಸಚಿವಾಲಯ ವಿಮಾನ ಸಂಚಾರ ನಿರ್ಬಂಧವನ್ನು ಎಪ್ರಿಲ್ ವರೆಗೂ ವಿಸ್ತರಿಸಿ ಆದೇಶ ಮಾಡಿದೆ.
The director-general of civil aviation on Tuesday extended the suspension of international flights in India till April 30.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm