ಬ್ರೇಕಿಂಗ್ ನ್ಯೂಸ್
24-03-21 12:46 pm Headline Karnataka News Network ದೇಶ - ವಿದೇಶ
ಮಂಗಳೂರು, ಮಾ.24: ಭಾರತದ ಮುಂದಿನ ಮುಖ್ಯ ನ್ಯಾಯಾಧೀಶರಾಗಿ ಎನ್.ವಿ. ರಮಣ ನೇಮಕಗೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿರುವ ಎಸ್.ಎ. ಬೊಬ್ಡೆ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಎನ್.ವಿ. ರಮಣ ಹೆಸರನ್ನು ಶಿಫಾರಸು ಮಾಡಿದ್ದಾರೆ.
ಎಸ್.ಎ.ಬೊಬ್ಡೆ ಎಪ್ರಿಲ್ 23ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಲಿದ್ದು, ಸಂಪ್ರದಾಯದಂತೆ ನಿವೃತ್ತಿಯಾಗುವ ತಿಂಗಳ ಮೊದಲು ಮುಂದಿನ ಮುಖ್ಯ ನ್ಯಾಯಾಧೀಶರು ಯಾರಾಗಬೇಕು ಎಂಬ ಬಗ್ಗೆ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಜಸ್ಟಿಸ್ ಎನ್.ವಿ. ರಮಣ ಅವರು ಬೊಬ್ಡೆ ಅವರ ನಂತರ ಹಿರಿತನದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರಮಣ ಅವರು, 1957ರ ಆಗಸ್ಟ್ 27ರಂದು ಜನಿಸಿದ್ದು 2022ರ ಆಗಸ್ಟ್ 26ರ ವರೆಗೆ ಸೇವಾವಧಿ ಇರಲಿದೆ.
ಆಂಧ್ರ ಪ್ರದೇಶ ಹೈಕೋರ್ಟ್ ಜಡ್ಜ್ ಆಗಿ 2000ನೇ ಇಸವಿಯಲ್ಲಿ ಎನ್.ವಿ.ರಮಣ ಕರ್ತವ್ಯ ಆರಂಭಿಸಿದ್ದರು. ಬಳಿಕ ದೆಹಲಿ ಹೈಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದು 2014ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
Ahead of his retirement in April, Chief Justice of India (CJI) Sharad Arvind Bobde on Wednesday has recommended Justice NV Ramana's name for the next CJI.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm