ಬ್ರೇಕಿಂಗ್ ನ್ಯೂಸ್
24-03-21 01:20 pm Headline Karnataka News Network ದೇಶ - ವಿದೇಶ
ಮುಂಬೈ, ಮಾ.24: ಮುಂಬೈನಲ್ಲಿ ಮತ್ತೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಲಕ್ಷಣ ಕಂಡುಬಂದಿದೆ. ಮುಂಬೈ ಮಹಾನಗರದ 24 ಮುನ್ಸಿಪಲ್ ವಾರ್ಡ್ ಗಳ ಪೈಕಿ ಅಂಧೇರಿ ಪಶ್ಚಿಮದಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬರುತ್ತಿದ್ದಾರೆ. ಹೀಗಾಗಿ ಅಂಧೇರಿ ವಾರ್ಡ್ ಅನ್ನು ಕೊರೊನಾ ಹಾಟ್ ಸ್ಪಾಟ್ ಆಗಿ ಗುರುತಿಸಲಾಗಿದೆ.
ಅಂಧೇರಿ ಭಾಗದಲ್ಲಿ ಡೈಲಿ ರಿಪೋರ್ಟ್ ಆಗುವ ಸೋಂಕಿತರ ಸಂಖ್ಯೆ 200ರಿಂದ 300 ಆಗಿವೆ. ದಿನವೂ ಈ ಭಾಗದಲ್ಲಿ ಆರೋಗ್ಯ ಕಾರ್ಯಕರ್ತರು ಆರ್ಟಿ ಪಿಸಿಆರ್ ಟೆಸ್ಟ್ ನಡೆಸುತ್ತಿದ್ದು, ಜಾಗೃತಿ ಮೂಡಿಸುತ್ತಿದ್ದಾರೆ. ಕಳೆದ ಸೋಮವಾರ ಒಂದೇ ದಿನ 300ಕ್ಕೂ ಹೆಚ್ಚು ಮಂದಿಗೆ ಈ ಭಾಗದಲ್ಲಿ ಸೋಂಕು ಕಂಡುಬಂದಿತ್ತು.

ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಇಲ್ಲಿನ ಜುಹು ಬೀಚ್ ಅನ್ನು ಬಂದ್ ಮಾಡುವ ಬಗ್ಗೆ ಪಾಲಿಕೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಅಲ್ಲಿ ಮಾರ್ಶಲ್ ಗಳನ್ನು ನಿಯೋಜಿಸಲಾಗಿದ್ದು, ಮಾಸ್ಕ್ ಹಾಕದೆ ಇರುವ ಮಂದಿಗೆ ದಂಡ ವಿಧಿಸಲಾಗುತ್ತಿದೆ. ಜುಹು ಬೀಚ್ ಪ್ರದೇಶದ ಭೇಲ್ ಪ್ಲಾಜಾದಲ್ಲಿ ಆರ್ ಟಿ ಪಿಸಿಆರ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತಿಗಾಗಿ ಹೆಚ್ಚುವರಿ ಔಟ್ ಪೋಸ್ಟ್ ಅನ್ನು ಸ್ಥಾಪನೆ ಮಾಡಲಾಗಿದೆ ಎಂದು ಅಸಿಸ್ಟೆಂಟ್ ಮುನ್ಸಿಪಲ್ ಕಮಿಷನರ್ ವಿಶ್ವಾಸ್ ಮೋಟೆ ತಿಳಿಸಿದ್ದಾರೆ.
ಮಂಗಳವಾರ ಒಂದು ದಿನದಲ್ಲಿ ಮುಂಬೈ ಮಹಾನಗರದಲ್ಲಿ 3512 ಮಂದಿಗೆ ಸೋಂಕು ಕಂಡುಬಂದಿದೆ.
As Mumbai’s Andheri (west) emerges as a Covid-19 hotspot, with its civic ward recording the highest number of cases among all the 24 municipal wards in the city, authorities are planning to shut down access to Juhu beach.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm