ಬ್ರೇಕಿಂಗ್ ನ್ಯೂಸ್
24-03-21 01:20 pm Headline Karnataka News Network ದೇಶ - ವಿದೇಶ
ಮುಂಬೈ, ಮಾ.24: ಮುಂಬೈನಲ್ಲಿ ಮತ್ತೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಲಕ್ಷಣ ಕಂಡುಬಂದಿದೆ. ಮುಂಬೈ ಮಹಾನಗರದ 24 ಮುನ್ಸಿಪಲ್ ವಾರ್ಡ್ ಗಳ ಪೈಕಿ ಅಂಧೇರಿ ಪಶ್ಚಿಮದಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬರುತ್ತಿದ್ದಾರೆ. ಹೀಗಾಗಿ ಅಂಧೇರಿ ವಾರ್ಡ್ ಅನ್ನು ಕೊರೊನಾ ಹಾಟ್ ಸ್ಪಾಟ್ ಆಗಿ ಗುರುತಿಸಲಾಗಿದೆ.
ಅಂಧೇರಿ ಭಾಗದಲ್ಲಿ ಡೈಲಿ ರಿಪೋರ್ಟ್ ಆಗುವ ಸೋಂಕಿತರ ಸಂಖ್ಯೆ 200ರಿಂದ 300 ಆಗಿವೆ. ದಿನವೂ ಈ ಭಾಗದಲ್ಲಿ ಆರೋಗ್ಯ ಕಾರ್ಯಕರ್ತರು ಆರ್ಟಿ ಪಿಸಿಆರ್ ಟೆಸ್ಟ್ ನಡೆಸುತ್ತಿದ್ದು, ಜಾಗೃತಿ ಮೂಡಿಸುತ್ತಿದ್ದಾರೆ. ಕಳೆದ ಸೋಮವಾರ ಒಂದೇ ದಿನ 300ಕ್ಕೂ ಹೆಚ್ಚು ಮಂದಿಗೆ ಈ ಭಾಗದಲ್ಲಿ ಸೋಂಕು ಕಂಡುಬಂದಿತ್ತು.
ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಇಲ್ಲಿನ ಜುಹು ಬೀಚ್ ಅನ್ನು ಬಂದ್ ಮಾಡುವ ಬಗ್ಗೆ ಪಾಲಿಕೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಅಲ್ಲಿ ಮಾರ್ಶಲ್ ಗಳನ್ನು ನಿಯೋಜಿಸಲಾಗಿದ್ದು, ಮಾಸ್ಕ್ ಹಾಕದೆ ಇರುವ ಮಂದಿಗೆ ದಂಡ ವಿಧಿಸಲಾಗುತ್ತಿದೆ. ಜುಹು ಬೀಚ್ ಪ್ರದೇಶದ ಭೇಲ್ ಪ್ಲಾಜಾದಲ್ಲಿ ಆರ್ ಟಿ ಪಿಸಿಆರ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತಿಗಾಗಿ ಹೆಚ್ಚುವರಿ ಔಟ್ ಪೋಸ್ಟ್ ಅನ್ನು ಸ್ಥಾಪನೆ ಮಾಡಲಾಗಿದೆ ಎಂದು ಅಸಿಸ್ಟೆಂಟ್ ಮುನ್ಸಿಪಲ್ ಕಮಿಷನರ್ ವಿಶ್ವಾಸ್ ಮೋಟೆ ತಿಳಿಸಿದ್ದಾರೆ.
ಮಂಗಳವಾರ ಒಂದು ದಿನದಲ್ಲಿ ಮುಂಬೈ ಮಹಾನಗರದಲ್ಲಿ 3512 ಮಂದಿಗೆ ಸೋಂಕು ಕಂಡುಬಂದಿದೆ.
As Mumbai’s Andheri (west) emerges as a Covid-19 hotspot, with its civic ward recording the highest number of cases among all the 24 municipal wards in the city, authorities are planning to shut down access to Juhu beach.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm