ಬ್ರೇಕಿಂಗ್ ನ್ಯೂಸ್
24-03-21 01:20 pm Headline Karnataka News Network ದೇಶ - ವಿದೇಶ
ಮುಂಬೈ, ಮಾ.24: ಮುಂಬೈನಲ್ಲಿ ಮತ್ತೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಲಕ್ಷಣ ಕಂಡುಬಂದಿದೆ. ಮುಂಬೈ ಮಹಾನಗರದ 24 ಮುನ್ಸಿಪಲ್ ವಾರ್ಡ್ ಗಳ ಪೈಕಿ ಅಂಧೇರಿ ಪಶ್ಚಿಮದಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬರುತ್ತಿದ್ದಾರೆ. ಹೀಗಾಗಿ ಅಂಧೇರಿ ವಾರ್ಡ್ ಅನ್ನು ಕೊರೊನಾ ಹಾಟ್ ಸ್ಪಾಟ್ ಆಗಿ ಗುರುತಿಸಲಾಗಿದೆ.
ಅಂಧೇರಿ ಭಾಗದಲ್ಲಿ ಡೈಲಿ ರಿಪೋರ್ಟ್ ಆಗುವ ಸೋಂಕಿತರ ಸಂಖ್ಯೆ 200ರಿಂದ 300 ಆಗಿವೆ. ದಿನವೂ ಈ ಭಾಗದಲ್ಲಿ ಆರೋಗ್ಯ ಕಾರ್ಯಕರ್ತರು ಆರ್ಟಿ ಪಿಸಿಆರ್ ಟೆಸ್ಟ್ ನಡೆಸುತ್ತಿದ್ದು, ಜಾಗೃತಿ ಮೂಡಿಸುತ್ತಿದ್ದಾರೆ. ಕಳೆದ ಸೋಮವಾರ ಒಂದೇ ದಿನ 300ಕ್ಕೂ ಹೆಚ್ಚು ಮಂದಿಗೆ ಈ ಭಾಗದಲ್ಲಿ ಸೋಂಕು ಕಂಡುಬಂದಿತ್ತು.

ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಇಲ್ಲಿನ ಜುಹು ಬೀಚ್ ಅನ್ನು ಬಂದ್ ಮಾಡುವ ಬಗ್ಗೆ ಪಾಲಿಕೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಅಲ್ಲಿ ಮಾರ್ಶಲ್ ಗಳನ್ನು ನಿಯೋಜಿಸಲಾಗಿದ್ದು, ಮಾಸ್ಕ್ ಹಾಕದೆ ಇರುವ ಮಂದಿಗೆ ದಂಡ ವಿಧಿಸಲಾಗುತ್ತಿದೆ. ಜುಹು ಬೀಚ್ ಪ್ರದೇಶದ ಭೇಲ್ ಪ್ಲಾಜಾದಲ್ಲಿ ಆರ್ ಟಿ ಪಿಸಿಆರ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತಿಗಾಗಿ ಹೆಚ್ಚುವರಿ ಔಟ್ ಪೋಸ್ಟ್ ಅನ್ನು ಸ್ಥಾಪನೆ ಮಾಡಲಾಗಿದೆ ಎಂದು ಅಸಿಸ್ಟೆಂಟ್ ಮುನ್ಸಿಪಲ್ ಕಮಿಷನರ್ ವಿಶ್ವಾಸ್ ಮೋಟೆ ತಿಳಿಸಿದ್ದಾರೆ.
ಮಂಗಳವಾರ ಒಂದು ದಿನದಲ್ಲಿ ಮುಂಬೈ ಮಹಾನಗರದಲ್ಲಿ 3512 ಮಂದಿಗೆ ಸೋಂಕು ಕಂಡುಬಂದಿದೆ.
As Mumbai’s Andheri (west) emerges as a Covid-19 hotspot, with its civic ward recording the highest number of cases among all the 24 municipal wards in the city, authorities are planning to shut down access to Juhu beach.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm