ಬ್ರೇಕಿಂಗ್ ನ್ಯೂಸ್
25-03-21 02:19 pm Headline Karnataka News Network ದೇಶ - ವಿದೇಶ
ಜೈಪುರ, ಮಾರ್ಚ್ 25: ಭಾರತೀಯ ಸೇನೆಯ ವಾಹನ ಮಗುಚಿಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಇನ್ನು ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಜಿಯಾಸರ್ - ಛಾಟರಗಡ ರಸ್ತೆಯ ಗೋಪಾಲ್ಸರದಲ್ಲಿ ಗುರುವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಜಿಪ್ಸಿಯು ಉರುಳಿಬಿದ್ದು, ಬೆಂಕಿ ಹೊತ್ತಿಕೊಂಡಿದೆ. ಗಾಯಗೊಂಡ ಐವರು ಸೈನಿಕರು ವಾಹನದಿಂದ ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವಾಹನದ ಒಳಗೆ ಸಿಲುಕಿಕೊಂಡ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ತಿವಾರಿ ತಿಳಿಸಿದ್ದಾರೆ.

ಬತಿಂಡಾ ಮೂಲದ ಸೇನಾ ಘಟಕದ ಎಂಟು ಸೈನಿಕರು ಸೂರತ್ಗಡದಿಂದ ರಾತ್ರಿ ಪ್ರಯಾಣಿಸುತ್ತಿದ್ದರು. ರಾತ್ರಿ 1.30ರ ಸುಮಾರಿಗೆ ಇಂದಿರಾ ಗಾಂಧಿ ಕಾಲುವೆಯ ಸಮೀಪ ಜಿಪ್ಸಿ ವಾಹನ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದಿದೆ. ಕೂಡಲೇ ಬೆಂಕಿ ಆವರಿಸಿದೆ. ಅದರಿಂದ ತಪ್ಪಿಸಿಕೊಳ್ಳಲು ಸೈನಿಕರಿಗೆ ಸಮಯವೂ ಸಿಗಲಿಲ್ಲ. ಮೂವರು ಯೋಧರು ಸಜೀವ ದಹನವಾಗಿದ್ದಾರೆ.
Three soldiers died and another five were injured on Thursday when the Army vehicle they were travelling in overturned and caught fire in Ganganagar district of Rajasthan, police said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm