ಬ್ರೇಕಿಂಗ್ ನ್ಯೂಸ್
25-03-21 02:19 pm Headline Karnataka News Network ದೇಶ - ವಿದೇಶ
ಜೈಪುರ, ಮಾರ್ಚ್ 25: ಭಾರತೀಯ ಸೇನೆಯ ವಾಹನ ಮಗುಚಿಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಇನ್ನು ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಜಿಯಾಸರ್ - ಛಾಟರಗಡ ರಸ್ತೆಯ ಗೋಪಾಲ್ಸರದಲ್ಲಿ ಗುರುವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಜಿಪ್ಸಿಯು ಉರುಳಿಬಿದ್ದು, ಬೆಂಕಿ ಹೊತ್ತಿಕೊಂಡಿದೆ. ಗಾಯಗೊಂಡ ಐವರು ಸೈನಿಕರು ವಾಹನದಿಂದ ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವಾಹನದ ಒಳಗೆ ಸಿಲುಕಿಕೊಂಡ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ತಿವಾರಿ ತಿಳಿಸಿದ್ದಾರೆ.

ಬತಿಂಡಾ ಮೂಲದ ಸೇನಾ ಘಟಕದ ಎಂಟು ಸೈನಿಕರು ಸೂರತ್ಗಡದಿಂದ ರಾತ್ರಿ ಪ್ರಯಾಣಿಸುತ್ತಿದ್ದರು. ರಾತ್ರಿ 1.30ರ ಸುಮಾರಿಗೆ ಇಂದಿರಾ ಗಾಂಧಿ ಕಾಲುವೆಯ ಸಮೀಪ ಜಿಪ್ಸಿ ವಾಹನ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದಿದೆ. ಕೂಡಲೇ ಬೆಂಕಿ ಆವರಿಸಿದೆ. ಅದರಿಂದ ತಪ್ಪಿಸಿಕೊಳ್ಳಲು ಸೈನಿಕರಿಗೆ ಸಮಯವೂ ಸಿಗಲಿಲ್ಲ. ಮೂವರು ಯೋಧರು ಸಜೀವ ದಹನವಾಗಿದ್ದಾರೆ.
Three soldiers died and another five were injured on Thursday when the Army vehicle they were travelling in overturned and caught fire in Ganganagar district of Rajasthan, police said.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm