ಬ್ರೇಕಿಂಗ್ ನ್ಯೂಸ್
25-03-21 02:19 pm Headline Karnataka News Network ದೇಶ - ವಿದೇಶ
ಜೈಪುರ, ಮಾರ್ಚ್ 25: ಭಾರತೀಯ ಸೇನೆಯ ವಾಹನ ಮಗುಚಿಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಇನ್ನು ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಜಿಯಾಸರ್ - ಛಾಟರಗಡ ರಸ್ತೆಯ ಗೋಪಾಲ್ಸರದಲ್ಲಿ ಗುರುವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಜಿಪ್ಸಿಯು ಉರುಳಿಬಿದ್ದು, ಬೆಂಕಿ ಹೊತ್ತಿಕೊಂಡಿದೆ. ಗಾಯಗೊಂಡ ಐವರು ಸೈನಿಕರು ವಾಹನದಿಂದ ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವಾಹನದ ಒಳಗೆ ಸಿಲುಕಿಕೊಂಡ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ತಿವಾರಿ ತಿಳಿಸಿದ್ದಾರೆ.
ಬತಿಂಡಾ ಮೂಲದ ಸೇನಾ ಘಟಕದ ಎಂಟು ಸೈನಿಕರು ಸೂರತ್ಗಡದಿಂದ ರಾತ್ರಿ ಪ್ರಯಾಣಿಸುತ್ತಿದ್ದರು. ರಾತ್ರಿ 1.30ರ ಸುಮಾರಿಗೆ ಇಂದಿರಾ ಗಾಂಧಿ ಕಾಲುವೆಯ ಸಮೀಪ ಜಿಪ್ಸಿ ವಾಹನ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದಿದೆ. ಕೂಡಲೇ ಬೆಂಕಿ ಆವರಿಸಿದೆ. ಅದರಿಂದ ತಪ್ಪಿಸಿಕೊಳ್ಳಲು ಸೈನಿಕರಿಗೆ ಸಮಯವೂ ಸಿಗಲಿಲ್ಲ. ಮೂವರು ಯೋಧರು ಸಜೀವ ದಹನವಾಗಿದ್ದಾರೆ.
Three soldiers died and another five were injured on Thursday when the Army vehicle they were travelling in overturned and caught fire in Ganganagar district of Rajasthan, police said.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm