ಬ್ರೇಕಿಂಗ್ ನ್ಯೂಸ್
27-03-21 12:34 pm Headline Karnataka News Network ದೇಶ - ವಿದೇಶ
ಅಮರಾವತಿ, ಮಾ.27 : ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯ ವಲಯ ಅರಣ್ಯಾಧಿಕಾರಿಯಾಗಿದ್ದ ದೀಪಾಲಿ ಚವಾಣ್ (34) ಎನ್ನುವವರು ಮೇಲಧಿಕಾರಿಯ ಕಿರುಕುಳದಿಂದ ತನ್ನ ಹರಿಸಾಲ್ ಗ್ರಾಮದ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿ ಅರಣ್ಯ ಸಂರಕ್ಷಣಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೇಳಘಾಟ್ ಟೈಗರ್ ರಿಸರ್ವ್ (ಎಂಟಿಆರ್)ನ ಗೂಗಾಮಲ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೋದ್ ಶಿವಕುಮಾರ ಎಂಬಾತನನ್ನು ಪೊಲೀಸರು ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ಇಂದು ಬಂಧಿಸಿದ್ದಾರೆ.
ಚವಾಣ್ ಕುಟುಂಬದ ದೂರಿನ ಮೇರೆಗೆ ಶಿವಕುಮಾರರನ್ನು ಬಂಧಿಸಲಾಗಿದೆ ಎಂದು ಅಮರಾವತಿ ಎಸ್ಪಿ ಡಾ.ಹರಿ ಬಾಲಾಜಿ ಎನ್ ತಿಳಿಸಿದ್ದಾರೆ.

ಘಟನೆ ಬಳಿಕ ಅಮರಾವತಿ ಜಿಲ್ಲಾಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದ ಮೃತ ಚವಾಣ್ ಅವರ ಸಂಬಂಧಿಕರು, ಎಂಟಿಆರ್ ಯೋಜನಾ ನಿರ್ದೇಶಕ ಎನ್. ಶ್ರೀನಿವಾಸ ರೆಡ್ಡಿಯನ್ನು ಬಂಧಿಸಲು ಆಗ್ರಹಿಸಿದ್ದಾರೆ. ಆರೋಪಿ ಶಿವಕುಮಾರ ಚವಾಣ್ಗೆ ಹಿಂಸೆ, ಕಿರುಕುಳ ನೀಡಿದ್ದ, ಅವಮಾನಿಸಿದ್ದ ಮತ್ತು ನಿಂದಿಸಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆತ್ಮಹತ್ಯಾ ಚೀಟಿಯಲ್ಲಿ ಚವಾಣ್ ಬರೆದುಕೊಂಡಿದ್ದರು.
A 28-year-old female Range Forest Officer posted in Maharashtra’s Amravati has committed suicide. The victim in a purported suicide note alleged sexual harassment and torture by an IFS officer, officials said on Friday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm