ಬ್ರೇಕಿಂಗ್ ನ್ಯೂಸ್
27-03-21 12:34 pm Headline Karnataka News Network ದೇಶ - ವಿದೇಶ
ಅಮರಾವತಿ, ಮಾ.27 : ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯ ವಲಯ ಅರಣ್ಯಾಧಿಕಾರಿಯಾಗಿದ್ದ ದೀಪಾಲಿ ಚವಾಣ್ (34) ಎನ್ನುವವರು ಮೇಲಧಿಕಾರಿಯ ಕಿರುಕುಳದಿಂದ ತನ್ನ ಹರಿಸಾಲ್ ಗ್ರಾಮದ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿ ಅರಣ್ಯ ಸಂರಕ್ಷಣಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೇಳಘಾಟ್ ಟೈಗರ್ ರಿಸರ್ವ್ (ಎಂಟಿಆರ್)ನ ಗೂಗಾಮಲ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೋದ್ ಶಿವಕುಮಾರ ಎಂಬಾತನನ್ನು ಪೊಲೀಸರು ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ಇಂದು ಬಂಧಿಸಿದ್ದಾರೆ.
ಚವಾಣ್ ಕುಟುಂಬದ ದೂರಿನ ಮೇರೆಗೆ ಶಿವಕುಮಾರರನ್ನು ಬಂಧಿಸಲಾಗಿದೆ ಎಂದು ಅಮರಾವತಿ ಎಸ್ಪಿ ಡಾ.ಹರಿ ಬಾಲಾಜಿ ಎನ್ ತಿಳಿಸಿದ್ದಾರೆ.

ಘಟನೆ ಬಳಿಕ ಅಮರಾವತಿ ಜಿಲ್ಲಾಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದ ಮೃತ ಚವಾಣ್ ಅವರ ಸಂಬಂಧಿಕರು, ಎಂಟಿಆರ್ ಯೋಜನಾ ನಿರ್ದೇಶಕ ಎನ್. ಶ್ರೀನಿವಾಸ ರೆಡ್ಡಿಯನ್ನು ಬಂಧಿಸಲು ಆಗ್ರಹಿಸಿದ್ದಾರೆ. ಆರೋಪಿ ಶಿವಕುಮಾರ ಚವಾಣ್ಗೆ ಹಿಂಸೆ, ಕಿರುಕುಳ ನೀಡಿದ್ದ, ಅವಮಾನಿಸಿದ್ದ ಮತ್ತು ನಿಂದಿಸಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆತ್ಮಹತ್ಯಾ ಚೀಟಿಯಲ್ಲಿ ಚವಾಣ್ ಬರೆದುಕೊಂಡಿದ್ದರು.
A 28-year-old female Range Forest Officer posted in Maharashtra’s Amravati has committed suicide. The victim in a purported suicide note alleged sexual harassment and torture by an IFS officer, officials said on Friday.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am