ಬ್ರೇಕಿಂಗ್ ನ್ಯೂಸ್
28-03-21 05:27 pm Headline Karnataka News Network ದೇಶ - ವಿದೇಶ
ನೆಲ್ಲೂರು,ಮಾ.28: ಲಾರಿ ಮತ್ತು ಟೆಂಪೊ ನಡುವೆ ಡಿಕ್ಕಿಯಾಗಿ 8 ಜನರು ಮೃತಪಟ್ಟಿದ್ದು ಅಪಘಾತದಲ್ಲಿ 6 ಜನರಿಗೆ ಗಾಯಗಳಾಗಿರುವ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆ ದಾಮರದುರ್ಗಂ ಬಳಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರ ಪ್ರಕಾರ ತಮಿಳುನಾಡಿದ ಜನರ ಗುಂಪೊಂದು ಶ್ರೀಶೈಲಂ ಮತ್ತು ಸುತ್ತಮುತ್ತಲಿನ ಪವಿತ್ರ ಧಾರ್ಮಿಕ ಸ್ಥಳಗಳಿಗೆ ಪ್ರವಾಸ ಕೈಗೊಂಡಿದ್ದರು.

ಆದ್ರೆ ಮುಂಜಾನೆ 2.30ಕ್ಕೆ ದಾಮರದುರ್ಗಂ ಬಳಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ನೆಲ್ಲೂರು ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Eight pilgrims from Tamil Nadu were killed in a road accident in Andhra Pradesh's Nellore district in the early hours of Sunday, police said. A tempo, carrying the pilgrims, rammed into a stationary truck near a petrol bunk at Damaramadugu in Bucchireddipalem mandal.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm