ಬ್ರೇಕಿಂಗ್ ನ್ಯೂಸ್
22-08-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ದೆಹಲಿ ಪೊಲೀಸ್ ವಿಶೇಷ ಘಟಕವು ದೆಹಲಿಯ ದೌಲಾ ಕುವಾನ್ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈ ಬಂಧನಕ್ಕೂ ಮುನ್ನ ಪೊಲೀಸರು ಮತ್ತು ಉಗ್ರನ ನಡುವೆ ಕೆಲ ಸಮಯ ಗುಂಡಿನ ಚಕಮಕಿ ನಡೆದಿದೆ.
ಶುಕ್ರವಾರ ರಾತ್ರಿ ನಗರದ ಹೃದಯಭಾಗದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಉಗ್ರನಿಂದ ಸುಧಾರಿತ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಐಸಿಸ್ ಉಗ್ರನನ್ನು ಅಬ್ದುಲ್ ಯೂಸುಫ್ ಎಂದು ಗುರುತಿಸಲಾಗಿದೆ. ಆತ ದೆಹಲಿಯ ವಿವಿಧ ಪ್ರದೇಶಗಳನ್ನು ಗುರಿಯಾಗಿರಿ ದಾಳಿಗಳನ್ನು ನಡೆಸಲು ಹೊಂಚು ಹಾಕುತ್ತಿದ್ದ ಪ್ರಮುಖ ಸಂಚುಕೋರ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮ ವಿಶೇಷ ಘಟಕವು ದೌಲಾ ಕುವಾನ್ನಲ್ಲಿ ಗುಂಡಿನ ಚಕಮಕಿ ನಡೆಸಿದ ಬಳಿಕ ಒಬ್ಬ ಐಸಿಸ್ ಉಗ್ರನನ್ನು ಬಂಧಿಸಿದೆ. ಆತನಿಂದ ಐಇಡಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತ ಪ್ರಮೋದ್ ಸಿಂಗ್ ಕುಶ್ವಾಹ ತಿಳಿಸಿದ್ದಾರೆ.
ಕರೋಲ್ ಬಾಗ್ ಮತ್ತು ದೌಲಾ ಕುವಾನ್ ಪ್ರದೇಶಗಳಲ್ಲಿ ಗುಂಡಿನ ಕಾಳಗ ನಡೆದಿದೆ. ಬಂಧಿತ ಉಗ್ರ ಅಬ್ದುಲ್ ಯೂಸುಫ್ ದೆಹಲಿಯ ಕೆಲವು ಸಹಚರರೊಂದಿಗೆ ನಂಟು ಹೊಂದಿದ್ದು, ಅವರು ಆತನಿಗೆ ಅಗತ್ಯ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದರು. ಆತನ ಸಹವರ್ತಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am