ಬ್ರೇಕಿಂಗ್ ನ್ಯೂಸ್
31-03-21 05:51 pm Headline Karnataka News Network ದೇಶ - ವಿದೇಶ
ನಳಂದಾ,ಮಾ.31: ನಿಯಂತ್ರಣ ತಪ್ಪಿದ ಟ್ರಕ್ವೊಂದು ಹೋಟೆಲ್ವೊಂದಕ್ಕೆ ನುಗ್ಗಿ ಎಂಟು ಜನರ ಬಲಿ ಪಡೆದಿರುವ ಘಟನೆ ನಗರದ ತೆಲ್ಹಾಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸುತ್ತಿರುವಾಗ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಟ್ರಕ್ಗೆ ಬೆಂಕಿ ಹಚ್ಚಿದ್ದಾರೆ. ಇದಲ್ಲದೆ ಪೊಲೀಸರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಘಾತಕ್ಕೆ ಒಳಗಾಗಿದ್ದು, ಮೃತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ವರದಿ ನೀಡುವಂತೆ ಪೊಲೀಸ್ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ. ಮೃತ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
ಈ ಘಟನೆ ಕುರಿತು ತೆಲ್ಹಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a tragic incident, eight people were killed after a truck lost control and entered a hotel injuring 18 people in Nalanda.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm