ಬ್ರೇಕಿಂಗ್ ನ್ಯೂಸ್
31-03-21 05:51 pm Headline Karnataka News Network ದೇಶ - ವಿದೇಶ
ನಳಂದಾ,ಮಾ.31: ನಿಯಂತ್ರಣ ತಪ್ಪಿದ ಟ್ರಕ್ವೊಂದು ಹೋಟೆಲ್ವೊಂದಕ್ಕೆ ನುಗ್ಗಿ ಎಂಟು ಜನರ ಬಲಿ ಪಡೆದಿರುವ ಘಟನೆ ನಗರದ ತೆಲ್ಹಾಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.

ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸುತ್ತಿರುವಾಗ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಟ್ರಕ್ಗೆ ಬೆಂಕಿ ಹಚ್ಚಿದ್ದಾರೆ. ಇದಲ್ಲದೆ ಪೊಲೀಸರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಘಾತಕ್ಕೆ ಒಳಗಾಗಿದ್ದು, ಮೃತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ವರದಿ ನೀಡುವಂತೆ ಪೊಲೀಸ್ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ. ಮೃತ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
ಈ ಘಟನೆ ಕುರಿತು ತೆಲ್ಹಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a tragic incident, eight people were killed after a truck lost control and entered a hotel injuring 18 people in Nalanda.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm