ಬ್ರೇಕಿಂಗ್ ನ್ಯೂಸ್
31-03-21 05:51 pm Headline Karnataka News Network ದೇಶ - ವಿದೇಶ
ನಳಂದಾ,ಮಾ.31: ನಿಯಂತ್ರಣ ತಪ್ಪಿದ ಟ್ರಕ್ವೊಂದು ಹೋಟೆಲ್ವೊಂದಕ್ಕೆ ನುಗ್ಗಿ ಎಂಟು ಜನರ ಬಲಿ ಪಡೆದಿರುವ ಘಟನೆ ನಗರದ ತೆಲ್ಹಾಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.

ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸುತ್ತಿರುವಾಗ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಟ್ರಕ್ಗೆ ಬೆಂಕಿ ಹಚ್ಚಿದ್ದಾರೆ. ಇದಲ್ಲದೆ ಪೊಲೀಸರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಘಾತಕ್ಕೆ ಒಳಗಾಗಿದ್ದು, ಮೃತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ವರದಿ ನೀಡುವಂತೆ ಪೊಲೀಸ್ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ. ಮೃತ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
ಈ ಘಟನೆ ಕುರಿತು ತೆಲ್ಹಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a tragic incident, eight people were killed after a truck lost control and entered a hotel injuring 18 people in Nalanda.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm