ಬ್ರೇಕಿಂಗ್ ನ್ಯೂಸ್
22-08-20 04:04 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಭಾಗದಿಂದ ಪಂಜಾಬ್ ಪ್ರದೇಶಕ್ಕೆ ಒಳನುಸುಳಿದ್ದ ಐವರು ವ್ಯಕ್ತಿಗಳನ್ನ ಭಾರತದ ಗಡಿಭದ್ರತಾ ಪಡೆಯ ಸೈನಿಕರು ಕೊಂದುಹಾಕಿದ್ದಾರೆ.
ಗಡಿದಾಟಿ ಬಂದದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಡಿನ ದಾಳಿ ಎಸಗಿದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಿ ಅವರನ್ನು ಸಾಯಿಸಲಾಯಿತು ಎಂದು ಬಿಎಸ್ಎಫ್ ಅಧಿಕಾರಿ ತಿಳಿಸಿದ್ಧಾರೆ.
ಪಂಜಾಬ್ನ ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿರುವುದು ಕಂಡ ಬಂದ ನಂತರ 103ನೇ ಬೆಟಾಲಿಯನ್ ತುಕಡಿಗಳನ್ನ ಎಚ್ಚರಿಸಲಾಯಿತು. ಅವರನ್ನ ನಿಲ್ಲಿಸಲು ಹೇಳಿದಾಗ ಆ ವ್ಯಕ್ತಿಗಳು ಬಿಎಸ್ಎಫ್ ತುಕಡಿಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಲಾಯಿತು. ಆಗ ಆ ಐವರು ವ್ಯಕ್ತಿಗಳು ಸಾವನ್ನಪ್ಪಿದರು” ಎಂದು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ಸೇನಾಧಿಕಾರಿ ವಿವರ ನೀಡಿದ್ದಾರೆ.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am