ಬ್ರೇಕಿಂಗ್ ನ್ಯೂಸ್
04-04-21 11:04 pm Headline Karnataka News Network ದೇಶ - ವಿದೇಶ
ಬಿಜಾಪುರ, ಏಪ್ರಿಲ್ 05: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ಭಾನುವಾರ ನಡೆದ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಪ್ರಾಣ ಬಿಟ್ಟಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸುಕ್ಮಾ ಮತ್ತು ಬಿಜಾಪುರ ಗಡಿ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಬಿಜಾಪುರ ಎಸ್ಪಿ ಕಮಲೋಚನ್ ಕಶ್ಯಪ್ ಸ್ಪಷ್ಟಪಡಿಸಿದ್ದಾರೆ.
ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ ನಕ್ಸಲರು ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿಆರ್ ಪಿಎಫ್ ಮೂಲದಿಂದ ತಿಳಿದು ಬಂದಿದೆ.
31ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗೆ ಗಾಯ:
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 31ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಈ ಪೈಕಿ 16 ಸಿಆರ್ ಪಿಎಫ್ ಯೋಧರಾಗಿದ್ದಾರೆ. 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಈ ಪೈಕಿ 7 ಮಂದಿ ಸಿಆರ್ ಪಿಎಫ್ ಯೋಧರು ಸೇರಿದ್ದಾರೆ. ನಕ್ಸಲ್ ದಾಳಿ ಸಂದರ್ಭದಲ್ಲಿ ನಾಪತ್ತೆ ಆಗಿರುವ ಭದ್ರತಾ ಸಿಬ್ಬಂದಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
At least 22 jawans were killed and 31 sustained injuries in the deadly encounter between security forces and Naxals in Tarrem, along the Sukma-Bijapur border in Chhattisgarh.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm