ಬ್ರೇಕಿಂಗ್ ನ್ಯೂಸ್
04-04-21 11:04 pm Headline Karnataka News Network ದೇಶ - ವಿದೇಶ
ಬಿಜಾಪುರ, ಏಪ್ರಿಲ್ 05: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ಭಾನುವಾರ ನಡೆದ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಪ್ರಾಣ ಬಿಟ್ಟಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸುಕ್ಮಾ ಮತ್ತು ಬಿಜಾಪುರ ಗಡಿ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಬಿಜಾಪುರ ಎಸ್ಪಿ ಕಮಲೋಚನ್ ಕಶ್ಯಪ್ ಸ್ಪಷ್ಟಪಡಿಸಿದ್ದಾರೆ.
ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ ನಕ್ಸಲರು ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿಆರ್ ಪಿಎಫ್ ಮೂಲದಿಂದ ತಿಳಿದು ಬಂದಿದೆ.
31ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗೆ ಗಾಯ:
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 31ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಈ ಪೈಕಿ 16 ಸಿಆರ್ ಪಿಎಫ್ ಯೋಧರಾಗಿದ್ದಾರೆ. 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಈ ಪೈಕಿ 7 ಮಂದಿ ಸಿಆರ್ ಪಿಎಫ್ ಯೋಧರು ಸೇರಿದ್ದಾರೆ. ನಕ್ಸಲ್ ದಾಳಿ ಸಂದರ್ಭದಲ್ಲಿ ನಾಪತ್ತೆ ಆಗಿರುವ ಭದ್ರತಾ ಸಿಬ್ಬಂದಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
At least 22 jawans were killed and 31 sustained injuries in the deadly encounter between security forces and Naxals in Tarrem, along the Sukma-Bijapur border in Chhattisgarh.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm