ಬ್ರೇಕಿಂಗ್ ನ್ಯೂಸ್
05-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 5: ಭಾರತದಲ್ಲಿ ಮತ್ತೆ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ 1,03,558 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 478 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ ವರ್ಷ ಕೊರೊನಾ ಆರ್ಭಟ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದ ದಿನನಿತ್ಯದ ಕೊರೊನಾ ಪ್ರಕರಣ ಇದಾಗಿದೆ. ಕಳೆದ ಸೆಪ್ಟೆಂಬರ್ 16ರಂದು 97,894 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಆನಂತರ ಅತಿ ಹೆಚ್ಚು ದಾಖಲಾದ ಕೊರೊನಾ ಪ್ರಕರಣ ಭಾನುವಾರದ್ದಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830 ಆಗಿದೆ.
ಕಳೆದ 24 ಗಂಟೆಯಲ್ಲಿ 478 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 1,65,101 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಭಾನುವಾರ 52,847 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,16,82,136 ಆಗಿದೆ. ಭಾರತದಲ್ಲಿ ಏಪ್ರಿಲ್ 4ರ ತನಕ 7,91,05,163 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.
ಭಾನುವಾರ ಗುಜರಾತ್ ನಲ್ಲಿ 2875, ರಾಜಸ್ಥಾನದಲ್ಲಿ 1729, ತಮಿಳುನಾಡಿನಲ್ಲಿ 3581 ಹಾಗೂ ಕರ್ನಾಟಕದಲ್ಲಿ 4553 ಮಂದಿಗೆ ಕೊರೊನಾ ಸೋಂಕು ತಗುಲಿತ್ತು.
The coronavirus situation in India remained grim on Sunday as over 1 lakh new infections were recorded, the highest single-day rise since the pandemic began.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm