ಬ್ರೇಕಿಂಗ್ ನ್ಯೂಸ್
22-08-20 07:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಆಗಸ್ಟ್ 22: ಎರಡು ದಿನಗಳ ಹಿಂದಷ್ಟೇ ತನ್ನ ಹೊಸ ದೇಶದ ಬಗ್ಗೆ ಹೇಳಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಆಫ್ರಿಕಾ ಖಂಡದ ಈಕ್ವೆಡಾರ್ ದೇಶದ ಬಳಿಯ ದ್ವೀಪ ಒಂದರಲ್ಲಿ ಗಣೇಶ ಚತುರ್ಥಿ ದಿನವೇ ಹೊಸ ದೇಶದ ರಿಸರ್ವ್ ಬ್ಯಾಂಕ್ ಲಾಂಚ್ ಮಾಡಿದ್ದಾನೆ.
ಹೊಸ ದೇಶಕ್ಕೆ "ಕೈಲಾಸ" ಎಂದು ಹೆಸರಿಟ್ಟಿದ್ದು ಅಲ್ಲಿನ ಪ್ರಧಾನಿಯಾಗಿ ತನ್ನನ್ನೇ ಘೋಷಣೆ ಮಾಡಿಕೊಂಡಿದ್ದಾನೆ. 2019ರ ನವೆಂಬರ್ ನಲ್ಲಿ ಭಾರತದಿಂದ ನಾಪತ್ತೆಯಾದ ಬಳಿಕ ನಿತ್ಯಾನಂದ ಈ ಹೊಸ ದ್ವೀಪದಲ್ಲಿ ನೆಲೆಯಾಗಿದ್ದಾನೆ ಎನ್ನಲಾಗ್ತಿದೆ. ಈ ದ್ವೀಪ ಖಚಿತವಾಗಿ ಎಲ್ಲಿದೆ ಎನ್ನುವುದು ಗೊತ್ತಾಗಿಲ್ಲ. ಕೆಲವು ಮಾಧ್ಯಮಗಳ ಮಾಹಿತಿಯ ಪ್ರಕಾರ, ಈಕ್ವೆಡಾರ್ ದೇಶದ ಕರಾವಳಿ ತೀರದಲ್ಲಿರುವ ದ್ವೀಪ ಆಗಿದ್ದು ನಿತ್ಯಾನಂದ ಅದನ್ನು ಖರೀದಿಸಿ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಈಕ್ವೆಡಾರ್ ತನಗೆ ಸೇರಿದ ಯಾವುದೇ ದ್ವೀಪದಲ್ಲಿ ಅಂಥ ವ್ಯಕ್ತಿ ಇಲ್ಲ ಎಂದು ಹೇಳಿದೆ.

ತಮ್ಮ ದೇಶಗಳಲ್ಲಿ ಹಿಂದುತ್ವ ಪಾಲಿಸಲಾಗದೆ ಪರಿತ್ಯಕ್ತರಾದ ಹಿಂದುಗಳು ಸೇರಿ ಈ ಹೊಸ ದೇಶವನ್ನು ಕಟ್ಟಿದ್ದಾರೆ. ಈ ದೇಶಕ್ಕೆ ಯಾವುದೇ ಗಡಿಯ ಮಿತಿ ಇರುವುದಿಲ್ಲ. ನಾನೇನು ಹಿಂದು ಧರ್ಮ ಸುಧಾರಕ ಎಂದು ಹೇಳಿಕೊಳ್ಳಲ್ಲ. ಆದರೆ ಹಿಂದುಗಳನ್ನು ಎಚ್ಚರಿಸುವವನು ಎನ್ನಲು ಬಯಸುತ್ತೇನೆ ಎಂದು ಹೊಸ ವಿಡಿಯೋದಲ್ಲಿ ನಿತ್ಯಾನಂದ ಹೇಳಿದ್ದಾನೆ.
ನಿತ್ಯಾನಂದ ತನ್ನ ಅಧಿಕೃತ ವೆಬ್ ಸೈಟ್ www.kailasa.org ಮೂಲಕ ಹೊರ ಜಗತ್ತಿಗೆ ಮಾಹಿತಿ ತಿಳಿಸುತ್ತಿದ್ದಾನೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm