ಬ್ರೇಕಿಂಗ್ ನ್ಯೂಸ್
05-04-21 07:33 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.5: ಕೇರಳದಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಬೆಳಗ್ಗೆ 7ರಿಂದ ಸಂಜೆ 7ರ ವರೆಗೂ ಮತದಾನಕ್ಕೆ ಸಮಯ ನಿಗದಿ ನೀಡಲಾಗಿದೆ. ಸಂಜೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗಿದ್ದು, ಕೋವಿಡ್ ಪೀಡಿತರು, ಸಂಪರ್ಕಿತರಿಗಾಗಿ ಸಂಜೆಯ ಸಮಯವನ್ನು ಮೀಸಲು ಇರಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿದ್ದು, 1591 ಬೂತ್ ಗಳನ್ನು ಮಾಡಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಎಪ್ರಿಲ್ 5ರಂದೇ ಸಿದ್ಧತೆ ಪೂರ್ಣಗೊಂಡಿದ್ದು ಚುನಾವಣಾ ಕರ್ತವ್ಯದ ಸಿಬಂದಿ ಮತಗಟ್ಟೆಯಲ್ಲೇ ಎರಡು ದಿನ ಉಳಿಯಲು ವ್ಯವಸ್ಥೆ ಮಾಡಲಾಗಿದೆ. ಆಯಾ ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿ ಹೊಂದಿರುವ ಮತಕ್ಷೇತ್ರಗಳಿಂದ ಇವಿಎಂ ಮೆಷಿನ್ ಸೇರಿದಂತೆ ಮತ ಯಂತ್ರಗಳು, ಕಂಪ್ಯೂಟರ್, ಇನ್ನಿತರ ಪರಿಕರಗಳನ್ನು ಸಿಬಂದಿ ಎಪ್ರಿಲ್ 5ರಂದು ಆಯಾ ಮತಗಟ್ಟೆಗೆ ತಲುಪಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 10,59,907 ಮತದಾರರಿದ್ದಾರೆ. ಅದರಲ್ಲಿ 5,18501 ಪುರುಷರು ಹಾಗೂ 5,41,460 ಮಹಿಳಾ ಮತದಾರರಿದ್ದಾರೆ. ಆರು ಮಂದಿ ಮಂಗಳಮುಖಿಯರಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 9700 ಮಂದಿ ಸಿಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.
ಮಂಜೇಶ್ವರ ಕ್ಷೇತ್ರದಲ್ಲಿ 2,21,682 ಮತದಾರರಿದ್ದು ಇದರಲ್ಲಿ 1,10,682 ಮಂದಿ ಮಹಿಳೆಯರು. ಕಾಸರಗೋಡು ಕ್ಷೇತ್ರದಲ್ಲಿ 2,01812 ಮತದಾರರಿದ್ದು ಅದರಲ್ಲಿ 102233 ಮಹಿಳಾ ಮತದಾರರಾಗಿದ್ದಾರೆ. ಜಿಲ್ಲೆಯಲ್ಲಿ 64 ಮತಗಟ್ಟೆಗಳನ್ನು ಅತೀ ಸೂಕ್ಷ್ಮ ಎಂದು ಗುರುತಿಸಲಾಗಿದ್ದು, 738 ಬೂತ್ ಗಳಲ್ಲಿ ಅಧಿಕಾರಿಗಳು ಲೈವ್ ಆಗಿ ವೀಕ್ಷಣೆ ಮತ್ತು ನಿಗಾ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಳಿದಂತೆ 851 ಬೂತ್ ಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಇದಕ್ಕಾಗಿ 3400 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 712 ಮಂದಿ ಸಿಆರ್ ಪಿಎಫ್ ಪಡೆಯ ಸಿಬಂದಿಯನ್ನೂ ಆಯಕಟ್ಟಿನ ಕ್ಷೇತ್ರಗಳಲ್ಲಿ ನಿಗಾ ಇರಿಸಲಾಗಿದೆ.
After weeks-long campaign sessions, marathon rallies and mammoth road shows, Kerala is all set to go to polls on Tuesday with 2.74 crore voters exercising their franchise to decide the fate of 957 candidates including high-profile leaders and independents in 140 Assembly constituencies across the state.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm