ಬ್ರೇಕಿಂಗ್ ನ್ಯೂಸ್
05-04-21 07:33 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.5: ಕೇರಳದಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಬೆಳಗ್ಗೆ 7ರಿಂದ ಸಂಜೆ 7ರ ವರೆಗೂ ಮತದಾನಕ್ಕೆ ಸಮಯ ನಿಗದಿ ನೀಡಲಾಗಿದೆ. ಸಂಜೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗಿದ್ದು, ಕೋವಿಡ್ ಪೀಡಿತರು, ಸಂಪರ್ಕಿತರಿಗಾಗಿ ಸಂಜೆಯ ಸಮಯವನ್ನು ಮೀಸಲು ಇರಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿದ್ದು, 1591 ಬೂತ್ ಗಳನ್ನು ಮಾಡಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಎಪ್ರಿಲ್ 5ರಂದೇ ಸಿದ್ಧತೆ ಪೂರ್ಣಗೊಂಡಿದ್ದು ಚುನಾವಣಾ ಕರ್ತವ್ಯದ ಸಿಬಂದಿ ಮತಗಟ್ಟೆಯಲ್ಲೇ ಎರಡು ದಿನ ಉಳಿಯಲು ವ್ಯವಸ್ಥೆ ಮಾಡಲಾಗಿದೆ. ಆಯಾ ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿ ಹೊಂದಿರುವ ಮತಕ್ಷೇತ್ರಗಳಿಂದ ಇವಿಎಂ ಮೆಷಿನ್ ಸೇರಿದಂತೆ ಮತ ಯಂತ್ರಗಳು, ಕಂಪ್ಯೂಟರ್, ಇನ್ನಿತರ ಪರಿಕರಗಳನ್ನು ಸಿಬಂದಿ ಎಪ್ರಿಲ್ 5ರಂದು ಆಯಾ ಮತಗಟ್ಟೆಗೆ ತಲುಪಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 10,59,907 ಮತದಾರರಿದ್ದಾರೆ. ಅದರಲ್ಲಿ 5,18501 ಪುರುಷರು ಹಾಗೂ 5,41,460 ಮಹಿಳಾ ಮತದಾರರಿದ್ದಾರೆ. ಆರು ಮಂದಿ ಮಂಗಳಮುಖಿಯರಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 9700 ಮಂದಿ ಸಿಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.
ಮಂಜೇಶ್ವರ ಕ್ಷೇತ್ರದಲ್ಲಿ 2,21,682 ಮತದಾರರಿದ್ದು ಇದರಲ್ಲಿ 1,10,682 ಮಂದಿ ಮಹಿಳೆಯರು. ಕಾಸರಗೋಡು ಕ್ಷೇತ್ರದಲ್ಲಿ 2,01812 ಮತದಾರರಿದ್ದು ಅದರಲ್ಲಿ 102233 ಮಹಿಳಾ ಮತದಾರರಾಗಿದ್ದಾರೆ. ಜಿಲ್ಲೆಯಲ್ಲಿ 64 ಮತಗಟ್ಟೆಗಳನ್ನು ಅತೀ ಸೂಕ್ಷ್ಮ ಎಂದು ಗುರುತಿಸಲಾಗಿದ್ದು, 738 ಬೂತ್ ಗಳಲ್ಲಿ ಅಧಿಕಾರಿಗಳು ಲೈವ್ ಆಗಿ ವೀಕ್ಷಣೆ ಮತ್ತು ನಿಗಾ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಳಿದಂತೆ 851 ಬೂತ್ ಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಇದಕ್ಕಾಗಿ 3400 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 712 ಮಂದಿ ಸಿಆರ್ ಪಿಎಫ್ ಪಡೆಯ ಸಿಬಂದಿಯನ್ನೂ ಆಯಕಟ್ಟಿನ ಕ್ಷೇತ್ರಗಳಲ್ಲಿ ನಿಗಾ ಇರಿಸಲಾಗಿದೆ.
After weeks-long campaign sessions, marathon rallies and mammoth road shows, Kerala is all set to go to polls on Tuesday with 2.74 crore voters exercising their franchise to decide the fate of 957 candidates including high-profile leaders and independents in 140 Assembly constituencies across the state.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm