ಬ್ರೇಕಿಂಗ್ ನ್ಯೂಸ್
05-04-21 07:33 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.5: ಕೇರಳದಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಬೆಳಗ್ಗೆ 7ರಿಂದ ಸಂಜೆ 7ರ ವರೆಗೂ ಮತದಾನಕ್ಕೆ ಸಮಯ ನಿಗದಿ ನೀಡಲಾಗಿದೆ. ಸಂಜೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗಿದ್ದು, ಕೋವಿಡ್ ಪೀಡಿತರು, ಸಂಪರ್ಕಿತರಿಗಾಗಿ ಸಂಜೆಯ ಸಮಯವನ್ನು ಮೀಸಲು ಇರಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿದ್ದು, 1591 ಬೂತ್ ಗಳನ್ನು ಮಾಡಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಎಪ್ರಿಲ್ 5ರಂದೇ ಸಿದ್ಧತೆ ಪೂರ್ಣಗೊಂಡಿದ್ದು ಚುನಾವಣಾ ಕರ್ತವ್ಯದ ಸಿಬಂದಿ ಮತಗಟ್ಟೆಯಲ್ಲೇ ಎರಡು ದಿನ ಉಳಿಯಲು ವ್ಯವಸ್ಥೆ ಮಾಡಲಾಗಿದೆ. ಆಯಾ ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿ ಹೊಂದಿರುವ ಮತಕ್ಷೇತ್ರಗಳಿಂದ ಇವಿಎಂ ಮೆಷಿನ್ ಸೇರಿದಂತೆ ಮತ ಯಂತ್ರಗಳು, ಕಂಪ್ಯೂಟರ್, ಇನ್ನಿತರ ಪರಿಕರಗಳನ್ನು ಸಿಬಂದಿ ಎಪ್ರಿಲ್ 5ರಂದು ಆಯಾ ಮತಗಟ್ಟೆಗೆ ತಲುಪಿಸಿದ್ದಾರೆ.

ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 10,59,907 ಮತದಾರರಿದ್ದಾರೆ. ಅದರಲ್ಲಿ 5,18501 ಪುರುಷರು ಹಾಗೂ 5,41,460 ಮಹಿಳಾ ಮತದಾರರಿದ್ದಾರೆ. ಆರು ಮಂದಿ ಮಂಗಳಮುಖಿಯರಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 9700 ಮಂದಿ ಸಿಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.

ಮಂಜೇಶ್ವರ ಕ್ಷೇತ್ರದಲ್ಲಿ 2,21,682 ಮತದಾರರಿದ್ದು ಇದರಲ್ಲಿ 1,10,682 ಮಂದಿ ಮಹಿಳೆಯರು. ಕಾಸರಗೋಡು ಕ್ಷೇತ್ರದಲ್ಲಿ 2,01812 ಮತದಾರರಿದ್ದು ಅದರಲ್ಲಿ 102233 ಮಹಿಳಾ ಮತದಾರರಾಗಿದ್ದಾರೆ. ಜಿಲ್ಲೆಯಲ್ಲಿ 64 ಮತಗಟ್ಟೆಗಳನ್ನು ಅತೀ ಸೂಕ್ಷ್ಮ ಎಂದು ಗುರುತಿಸಲಾಗಿದ್ದು, 738 ಬೂತ್ ಗಳಲ್ಲಿ ಅಧಿಕಾರಿಗಳು ಲೈವ್ ಆಗಿ ವೀಕ್ಷಣೆ ಮತ್ತು ನಿಗಾ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಳಿದಂತೆ 851 ಬೂತ್ ಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಇದಕ್ಕಾಗಿ 3400 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 712 ಮಂದಿ ಸಿಆರ್ ಪಿಎಫ್ ಪಡೆಯ ಸಿಬಂದಿಯನ್ನೂ ಆಯಕಟ್ಟಿನ ಕ್ಷೇತ್ರಗಳಲ್ಲಿ ನಿಗಾ ಇರಿಸಲಾಗಿದೆ.
After weeks-long campaign sessions, marathon rallies and mammoth road shows, Kerala is all set to go to polls on Tuesday with 2.74 crore voters exercising their franchise to decide the fate of 957 candidates including high-profile leaders and independents in 140 Assembly constituencies across the state.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm