ಬ್ರೇಕಿಂಗ್ ನ್ಯೂಸ್
05-04-21 07:33 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.5: ಕೇರಳದಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಬೆಳಗ್ಗೆ 7ರಿಂದ ಸಂಜೆ 7ರ ವರೆಗೂ ಮತದಾನಕ್ಕೆ ಸಮಯ ನಿಗದಿ ನೀಡಲಾಗಿದೆ. ಸಂಜೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗಿದ್ದು, ಕೋವಿಡ್ ಪೀಡಿತರು, ಸಂಪರ್ಕಿತರಿಗಾಗಿ ಸಂಜೆಯ ಸಮಯವನ್ನು ಮೀಸಲು ಇರಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿದ್ದು, 1591 ಬೂತ್ ಗಳನ್ನು ಮಾಡಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಎಪ್ರಿಲ್ 5ರಂದೇ ಸಿದ್ಧತೆ ಪೂರ್ಣಗೊಂಡಿದ್ದು ಚುನಾವಣಾ ಕರ್ತವ್ಯದ ಸಿಬಂದಿ ಮತಗಟ್ಟೆಯಲ್ಲೇ ಎರಡು ದಿನ ಉಳಿಯಲು ವ್ಯವಸ್ಥೆ ಮಾಡಲಾಗಿದೆ. ಆಯಾ ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿ ಹೊಂದಿರುವ ಮತಕ್ಷೇತ್ರಗಳಿಂದ ಇವಿಎಂ ಮೆಷಿನ್ ಸೇರಿದಂತೆ ಮತ ಯಂತ್ರಗಳು, ಕಂಪ್ಯೂಟರ್, ಇನ್ನಿತರ ಪರಿಕರಗಳನ್ನು ಸಿಬಂದಿ ಎಪ್ರಿಲ್ 5ರಂದು ಆಯಾ ಮತಗಟ್ಟೆಗೆ ತಲುಪಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 10,59,907 ಮತದಾರರಿದ್ದಾರೆ. ಅದರಲ್ಲಿ 5,18501 ಪುರುಷರು ಹಾಗೂ 5,41,460 ಮಹಿಳಾ ಮತದಾರರಿದ್ದಾರೆ. ಆರು ಮಂದಿ ಮಂಗಳಮುಖಿಯರಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 9700 ಮಂದಿ ಸಿಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.
ಮಂಜೇಶ್ವರ ಕ್ಷೇತ್ರದಲ್ಲಿ 2,21,682 ಮತದಾರರಿದ್ದು ಇದರಲ್ಲಿ 1,10,682 ಮಂದಿ ಮಹಿಳೆಯರು. ಕಾಸರಗೋಡು ಕ್ಷೇತ್ರದಲ್ಲಿ 2,01812 ಮತದಾರರಿದ್ದು ಅದರಲ್ಲಿ 102233 ಮಹಿಳಾ ಮತದಾರರಾಗಿದ್ದಾರೆ. ಜಿಲ್ಲೆಯಲ್ಲಿ 64 ಮತಗಟ್ಟೆಗಳನ್ನು ಅತೀ ಸೂಕ್ಷ್ಮ ಎಂದು ಗುರುತಿಸಲಾಗಿದ್ದು, 738 ಬೂತ್ ಗಳಲ್ಲಿ ಅಧಿಕಾರಿಗಳು ಲೈವ್ ಆಗಿ ವೀಕ್ಷಣೆ ಮತ್ತು ನಿಗಾ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಳಿದಂತೆ 851 ಬೂತ್ ಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಇದಕ್ಕಾಗಿ 3400 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 712 ಮಂದಿ ಸಿಆರ್ ಪಿಎಫ್ ಪಡೆಯ ಸಿಬಂದಿಯನ್ನೂ ಆಯಕಟ್ಟಿನ ಕ್ಷೇತ್ರಗಳಲ್ಲಿ ನಿಗಾ ಇರಿಸಲಾಗಿದೆ.
After weeks-long campaign sessions, marathon rallies and mammoth road shows, Kerala is all set to go to polls on Tuesday with 2.74 crore voters exercising their franchise to decide the fate of 957 candidates including high-profile leaders and independents in 140 Assembly constituencies across the state.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm