ಬ್ರೇಕಿಂಗ್ ನ್ಯೂಸ್
07-04-21 05:33 pm Headline Karnataka News Network ದೇಶ - ವಿದೇಶ
ನವದೆಹಲಿ,,ಎ.7: ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಮೊರೆ ಹೋಗಿದೆ. ಇಂದಿನಿಂದ ಪಂಜಾಬ್ನಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಏಪ್ರಿಲ್ 30ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.

ನೈಟ್ ಕರ್ಫ್ಯೂ ಜೊತೆಗೆ ಬಹಿರಂಗ ರಾಜಕೀಯ ಸಮಾವೇಶಗಳನ್ನೂ ಸಹ ಬ್ಯಾನ್ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಡಿಎಂಎ ಮತ್ತು ಎಪಿಡೆಮಿಕ್ ಆ್ಯಕ್ಟ್ನಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಂದುವರೆದು ಅಂತ್ಯಸಂಸ್ಕಾರ, ಮದುವೆಯಂಥ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 50 ಮಂದಿ ಮತ್ತು ಹೊರಾಂಗಣದಲ್ಲಿ 100 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಯ ಉದ್ಯೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಈಗಾಗಲೇ ಅಲ್ಲಿನ ವಿದ್ಯಾ ಸಂಸ್ಥೆಗಳನ್ನ ಏಪ್ರಿಲ್ 30 ರವರೆಗೆ ತೆರೆಯದಂತೆ ಹೇಳಲಾಗಿದೆ. ಇನ್ನು ಮಾಲ್ಗಳಿಗೆ ಏಕಕಾಲಕ್ಕೆ 100 ಜನರಿಗೆ ಮಾತ್ರ ಎಂಟ್ರಿಗೆ ಅವಕಾಶ ನೀಡಲಾಗಿದೆ.
The Punjab government has decided to impose a night curfew till the month-end as the state is witnessing a spike in Covid-19 infections.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm